ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

Published : May 22, 2024, 01:09 PM ISTUpdated : May 23, 2024, 09:04 AM IST

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ..

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ನಾವೂ ನೀವೂ ಮಾಡಿರೋ ಮತಗಳೆಲ್ಲಾ ಸ್ಟ್ರಾಂಗ್ ರೂಮಿನಲ್ಲಿ ಭದ್ರವಾಗಿರ್ತಾವೆ.. ಜೂನ್ 4ರಂದು ಮತದಾರ ಮಹಾಪ್ರಭುವಿನ ಒಲವು  ಯಾರ ಕಡೆಗಿದೆ, ಯಾರು ಗೆಲ್ತಾರೆ? ಯಾರಿಗೆ ದೆಹಲಿ ಗದ್ದುಗೆ ದಕ್ಕಲಿದೆ ಅನ್ನೋದು ಗೊತ್ತಾಗಿಬಿಡುತ್ತೆ.. ಆದ್ರೆ, ಅಲ್ಲೀ ತನಕ ಕಾಯೋದ್ರಲ್ಲಿ ಕುತೂಹಲವಿದೆ.. ಆ ಭವಿಷ್ಯದ ಫಲಿತಾಂಶಕ್ಕೆ, ಈಗಿನ ವಾಸ್ತವ ಹೇಗೆ ಬುನಾದಿ ಹಾಕಲಿದೆ ಅನ್ನೋ ಚರ್ಚೆ ನಡೀತಿದೆ.. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more