ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

Published : May 22, 2024, 01:09 PM ISTUpdated : May 23, 2024, 09:04 AM IST

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ..

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ನಾವೂ ನೀವೂ ಮಾಡಿರೋ ಮತಗಳೆಲ್ಲಾ ಸ್ಟ್ರಾಂಗ್ ರೂಮಿನಲ್ಲಿ ಭದ್ರವಾಗಿರ್ತಾವೆ.. ಜೂನ್ 4ರಂದು ಮತದಾರ ಮಹಾಪ್ರಭುವಿನ ಒಲವು  ಯಾರ ಕಡೆಗಿದೆ, ಯಾರು ಗೆಲ್ತಾರೆ? ಯಾರಿಗೆ ದೆಹಲಿ ಗದ್ದುಗೆ ದಕ್ಕಲಿದೆ ಅನ್ನೋದು ಗೊತ್ತಾಗಿಬಿಡುತ್ತೆ.. ಆದ್ರೆ, ಅಲ್ಲೀ ತನಕ ಕಾಯೋದ್ರಲ್ಲಿ ಕುತೂಹಲವಿದೆ.. ಆ ಭವಿಷ್ಯದ ಫಲಿತಾಂಶಕ್ಕೆ, ಈಗಿನ ವಾಸ್ತವ ಹೇಗೆ ಬುನಾದಿ ಹಾಕಲಿದೆ ಅನ್ನೋ ಚರ್ಚೆ ನಡೀತಿದೆ.. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more