ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

ಮೋದಿ ಘೋಷಿಸಿದ 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ? ಲೋಕ ರಣಾಂಗಣದಲ್ಲಿ ಸಿದ್ಧವಾಗಿದೆ ವಿಚಿತ್ರ ಲೆಕ್ಕಾಚಾರ!

Published : May 22, 2024, 01:09 PM ISTUpdated : May 23, 2024, 09:04 AM IST

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ ..

ಸುಮಾರು ಹತ್ತು ದಿನ ಬಾಕಿ.. ಆ ಹತ್ತು ದಿನಗಳಲ್ಲಿ ಮತಯುದ್ಧ ಮುಗಿದಿರುತ್ತೆ. ನಾವೂ ನೀವೂ ಮಾಡಿರೋ ಮತಗಳೆಲ್ಲಾ ಸ್ಟ್ರಾಂಗ್ ರೂಮಿನಲ್ಲಿ ಭದ್ರವಾಗಿರ್ತಾವೆ.. ಜೂನ್ 4ರಂದು ಮತದಾರ ಮಹಾಪ್ರಭುವಿನ ಒಲವು  ಯಾರ ಕಡೆಗಿದೆ, ಯಾರು ಗೆಲ್ತಾರೆ? ಯಾರಿಗೆ ದೆಹಲಿ ಗದ್ದುಗೆ ದಕ್ಕಲಿದೆ ಅನ್ನೋದು ಗೊತ್ತಾಗಿಬಿಡುತ್ತೆ.. ಆದ್ರೆ, ಅಲ್ಲೀ ತನಕ ಕಾಯೋದ್ರಲ್ಲಿ ಕುತೂಹಲವಿದೆ.. ಆ ಭವಿಷ್ಯದ ಫಲಿತಾಂಶಕ್ಕೆ, ಈಗಿನ ವಾಸ್ತವ ಹೇಗೆ ಬುನಾದಿ ಹಾಕಲಿದೆ ಅನ್ನೋ ಚರ್ಚೆ ನಡೀತಿದೆ.. ಅದರ ಮಧ್ಯೆ, ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ಒಂದು ಅಚ್ಚರಿಯ ಸಂಗತಿ ಬಯಲು ಮಾಡಿದ್ದಾರೆ.. ಅದೆಲ್ಲದರ ಅಸಲಿ ಕತೆ  ಹೇಳೋದೇ ಇವತ್ತಿನ ಸುವರ್ಣ ಫೋಕಸ್, 400.. ಟಾರ್ಗೆಟ್ ಅಲ್ಲ, ಸ್ಟ್ರಾಟರ್ಜಿ 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more