ವಿಜಯೇಂದ್ರ ಭೇಟಿ ಬಳಿಕ ಮುಗಿಯದ ಕುತೂಹಲ, ನಾಳೆ ಘೋಷಣೆಯಾಗಲಿದೆ ಸುಮಲತಾ ನಿರ್ಧಾರ!

ವಿಜಯೇಂದ್ರ ಭೇಟಿ ಬಳಿಕ ಮುಗಿಯದ ಕುತೂಹಲ, ನಾಳೆ ಘೋಷಣೆಯಾಗಲಿದೆ ಸುಮಲತಾ ನಿರ್ಧಾರ!

Published : Mar 29, 2024, 11:01 PM IST

ಮಂಡ್ಯದಲ್ಲಿ ಸುಮಲತಾ ಬೆಂಬಲ ಯಾರಿಗೆ?  ಅಖಾಡಕ್ಕಿಳಿದ ದೇವೇಗೌಡರು, ಬಿಜೆಪಿ-ಜೆಡಿಎಸ್‌ನಲ್ಲಿ ಹೊಸ ಹುರುಪು, ಕೋಲಾರದಲ್ಲಿ ಕೆವಿ ಗೌತಮ್‌ಗೆ ಟಿಕೆಟ್ ನೀಡಲು ಮುಂದಾಯ್ತಾ ಕಾಂಗ್ರೆಸ್? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿರುವ ಪಕ್ಷೇತ್ರರ ಸಂಸದೆ ಸುಮಲತಾಗೆ ಈ ಬಾರಿ ಮಂಡ್ಯ ಕ್ಷೇತ್ರ ಕೈತಪ್ಪಿದೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಹಂಚಿಕೆ ಮಾಡಿದ ಬಳಿಕ ಸುಮಲತಾ ನಡೆ ಕುತೂಹಲ ಕೆರಳಿಸಿದೆ. ಅಂತರ ಕಾಯ್ದುಕೊಂಡಿರುವ ಸುಮಲತಾರನ್ನು ಇಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುದೀರ್ಘ ಚರ್ಚೆ ಬಳಿಕ ಮಂಡ್ಯ ಸುಮಲತಾ ನಿರ್ಧಾರ ಕುತೂಹಲಕ್ಕೆ ತೆರೆ ಬಿದ್ದಿಲ್ಲ. ನಾಳೆ ಸುಮಲತಾ ಬೆಂಬಲಿಗರ ಸಭೆ ನಡೆಸಿ ನಿರ್ಧಾರ ಘೋಷಿಸಲಿದ್ದಾರೆ. 
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more