ವಿಜಯೇಂದ್ರ ಭೇಟಿ ಬಳಿಕ ಮುಗಿಯದ ಕುತೂಹಲ, ನಾಳೆ ಘೋಷಣೆಯಾಗಲಿದೆ ಸುಮಲತಾ ನಿರ್ಧಾರ!

ವಿಜಯೇಂದ್ರ ಭೇಟಿ ಬಳಿಕ ಮುಗಿಯದ ಕುತೂಹಲ, ನಾಳೆ ಘೋಷಣೆಯಾಗಲಿದೆ ಸುಮಲತಾ ನಿರ್ಧಾರ!

Published : Mar 29, 2024, 11:01 PM IST

ಮಂಡ್ಯದಲ್ಲಿ ಸುಮಲತಾ ಬೆಂಬಲ ಯಾರಿಗೆ?  ಅಖಾಡಕ್ಕಿಳಿದ ದೇವೇಗೌಡರು, ಬಿಜೆಪಿ-ಜೆಡಿಎಸ್‌ನಲ್ಲಿ ಹೊಸ ಹುರುಪು, ಕೋಲಾರದಲ್ಲಿ ಕೆವಿ ಗೌತಮ್‌ಗೆ ಟಿಕೆಟ್ ನೀಡಲು ಮುಂದಾಯ್ತಾ ಕಾಂಗ್ರೆಸ್? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿರುವ ಪಕ್ಷೇತ್ರರ ಸಂಸದೆ ಸುಮಲತಾಗೆ ಈ ಬಾರಿ ಮಂಡ್ಯ ಕ್ಷೇತ್ರ ಕೈತಪ್ಪಿದೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಹಂಚಿಕೆ ಮಾಡಿದ ಬಳಿಕ ಸುಮಲತಾ ನಡೆ ಕುತೂಹಲ ಕೆರಳಿಸಿದೆ. ಅಂತರ ಕಾಯ್ದುಕೊಂಡಿರುವ ಸುಮಲತಾರನ್ನು ಇಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುದೀರ್ಘ ಚರ್ಚೆ ಬಳಿಕ ಮಂಡ್ಯ ಸುಮಲತಾ ನಿರ್ಧಾರ ಕುತೂಹಲಕ್ಕೆ ತೆರೆ ಬಿದ್ದಿಲ್ಲ. ನಾಳೆ ಸುಮಲತಾ ಬೆಂಬಲಿಗರ ಸಭೆ ನಡೆಸಿ ನಿರ್ಧಾರ ಘೋಷಿಸಲಿದ್ದಾರೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more