ವಿಜಯೇಂದ್ರ ಭೇಟಿ ಬಳಿಕ ಮುಗಿಯದ ಕುತೂಹಲ, ನಾಳೆ ಘೋಷಣೆಯಾಗಲಿದೆ ಸುಮಲತಾ ನಿರ್ಧಾರ!

ವಿಜಯೇಂದ್ರ ಭೇಟಿ ಬಳಿಕ ಮುಗಿಯದ ಕುತೂಹಲ, ನಾಳೆ ಘೋಷಣೆಯಾಗಲಿದೆ ಸುಮಲತಾ ನಿರ್ಧಾರ!

Published : Mar 29, 2024, 11:01 PM IST

ಮಂಡ್ಯದಲ್ಲಿ ಸುಮಲತಾ ಬೆಂಬಲ ಯಾರಿಗೆ?  ಅಖಾಡಕ್ಕಿಳಿದ ದೇವೇಗೌಡರು, ಬಿಜೆಪಿ-ಜೆಡಿಎಸ್‌ನಲ್ಲಿ ಹೊಸ ಹುರುಪು, ಕೋಲಾರದಲ್ಲಿ ಕೆವಿ ಗೌತಮ್‌ಗೆ ಟಿಕೆಟ್ ನೀಡಲು ಮುಂದಾಯ್ತಾ ಕಾಂಗ್ರೆಸ್? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿರುವ ಪಕ್ಷೇತ್ರರ ಸಂಸದೆ ಸುಮಲತಾಗೆ ಈ ಬಾರಿ ಮಂಡ್ಯ ಕ್ಷೇತ್ರ ಕೈತಪ್ಪಿದೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಹಂಚಿಕೆ ಮಾಡಿದ ಬಳಿಕ ಸುಮಲತಾ ನಡೆ ಕುತೂಹಲ ಕೆರಳಿಸಿದೆ. ಅಂತರ ಕಾಯ್ದುಕೊಂಡಿರುವ ಸುಮಲತಾರನ್ನು ಇಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುದೀರ್ಘ ಚರ್ಚೆ ಬಳಿಕ ಮಂಡ್ಯ ಸುಮಲತಾ ನಿರ್ಧಾರ ಕುತೂಹಲಕ್ಕೆ ತೆರೆ ಬಿದ್ದಿಲ್ಲ. ನಾಳೆ ಸುಮಲತಾ ಬೆಂಬಲಿಗರ ಸಭೆ ನಡೆಸಿ ನಿರ್ಧಾರ ಘೋಷಿಸಲಿದ್ದಾರೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more