News Hour: ದೇಶ ತುಂಡು ಮಾಡುವ ಮಾತನಾಡಿದ್ದ ಡಿಕೆಸು ವಿರುದ್ಧ ಹೃದಯ ಒಂದು ಮಾಡುವ ಡಾ.ಸಿಎನ್‌ ಮಂಜುನಾಥ್‌ ಫೈಟ್‌

News Hour: ದೇಶ ತುಂಡು ಮಾಡುವ ಮಾತನಾಡಿದ್ದ ಡಿಕೆಸು ವಿರುದ್ಧ ಹೃದಯ ಒಂದು ಮಾಡುವ ಡಾ.ಸಿಎನ್‌ ಮಂಜುನಾಥ್‌ ಫೈಟ್‌

Published : Mar 13, 2024, 11:35 PM IST

ಬಿಜೆಪಿ ತನ್ನ 2ನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ. ನಿರೀಕ್ಷೆಯಂತೆಯೇ ಕೆಲವು ಹಾಲಿ ಸಂಸದರಿಗೆ ಟಿಕೆಟ್‌ ಮಿಸ್‌ ಆಗಿದೆ. ಬೆಂಗಳೂರು ಗ್ರಾಮಾಂತರಕ್ಕೆ ಬಿಜೆಪಿ ಪ್ರಬಲ ನಾಯಕನನ್ನು ಕಣಕ್ಕಿಳಿಸಿದೆ.

ಬೆಂಗಳೂರು (ಮಾ.13): ಮುಂಬರುವ ಲೋಕಸಭೆ ಚುನಾವಣೆಯ ವೇಳೆ ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್‌ ಫೈಟ್‌ಗೆ ಸಾಕ್ಷಿಯಾಗಲಿದೆ. ಅದಕ್ಕೆ ಕಾರಣ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸಹೋದರ ಡಿಕೆ ಸುರೇಶ್‌ ಅವರ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಗೆ ಟಿಕೆಟ್‌ ನೀಡಿದೆ.

ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ಎಚ್‌ಡಿ ದೇವೇಗೌಡರ ಅಳಿಯ ಡಾ. ಸಿಎನ್‌ ಮಂಜುನಾಥ್‌ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲಾಗಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರದ ಫೈಟ್‌ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುವ ಸಾಧ್ಯತೆ ಇದೆ.

ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ: ಸಂಸದ ಡಿಕೆ ಸುರೇಶ್‌

ಅದರೊಂದಿಗೆ ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡರಿಗೆ ಕೊಕ್‌ ನೀಡಲಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್‌ ನೀಡಲಾಗಿದೆ. ಮಾಜಿ ಸಿಎಂ ಬೊಮ್ಮಾಯಿ ಹಾವೇರಿಯಿಂದ ಕಣಕ್ಕಿಳಿಯಲಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more