News Hour: ದೇಶ ತುಂಡು ಮಾಡುವ ಮಾತನಾಡಿದ್ದ ಡಿಕೆಸು ವಿರುದ್ಧ ಹೃದಯ ಒಂದು ಮಾಡುವ ಡಾ.ಸಿಎನ್‌ ಮಂಜುನಾಥ್‌ ಫೈಟ್‌

News Hour: ದೇಶ ತುಂಡು ಮಾಡುವ ಮಾತನಾಡಿದ್ದ ಡಿಕೆಸು ವಿರುದ್ಧ ಹೃದಯ ಒಂದು ಮಾಡುವ ಡಾ.ಸಿಎನ್‌ ಮಂಜುನಾಥ್‌ ಫೈಟ್‌

Published : Mar 13, 2024, 11:35 PM IST

ಬಿಜೆಪಿ ತನ್ನ 2ನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ. ನಿರೀಕ್ಷೆಯಂತೆಯೇ ಕೆಲವು ಹಾಲಿ ಸಂಸದರಿಗೆ ಟಿಕೆಟ್‌ ಮಿಸ್‌ ಆಗಿದೆ. ಬೆಂಗಳೂರು ಗ್ರಾಮಾಂತರಕ್ಕೆ ಬಿಜೆಪಿ ಪ್ರಬಲ ನಾಯಕನನ್ನು ಕಣಕ್ಕಿಳಿಸಿದೆ.

ಬೆಂಗಳೂರು (ಮಾ.13): ಮುಂಬರುವ ಲೋಕಸಭೆ ಚುನಾವಣೆಯ ವೇಳೆ ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್‌ ಫೈಟ್‌ಗೆ ಸಾಕ್ಷಿಯಾಗಲಿದೆ. ಅದಕ್ಕೆ ಕಾರಣ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸಹೋದರ ಡಿಕೆ ಸುರೇಶ್‌ ಅವರ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಗೆ ಟಿಕೆಟ್‌ ನೀಡಿದೆ.

ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ಎಚ್‌ಡಿ ದೇವೇಗೌಡರ ಅಳಿಯ ಡಾ. ಸಿಎನ್‌ ಮಂಜುನಾಥ್‌ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲಾಗಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರದ ಫೈಟ್‌ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುವ ಸಾಧ್ಯತೆ ಇದೆ.

ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ: ಸಂಸದ ಡಿಕೆ ಸುರೇಶ್‌

ಅದರೊಂದಿಗೆ ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡರಿಗೆ ಕೊಕ್‌ ನೀಡಲಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್‌ ನೀಡಲಾಗಿದೆ. ಮಾಜಿ ಸಿಎಂ ಬೊಮ್ಮಾಯಿ ಹಾವೇರಿಯಿಂದ ಕಣಕ್ಕಿಳಿಯಲಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more