ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ, 2024ರ ಚುನಾವಣೆಗೆ ಸ್ಪರ್ಧಿಸಲು ಮೋದಿ ಸೂಚನೆ?

ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ, 2024ರ ಚುನಾವಣೆಗೆ ಸ್ಪರ್ಧಿಸಲು ಮೋದಿ ಸೂಚನೆ?

Published : Dec 20, 2023, 12:40 PM IST

ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಕಾಲಿಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಸ್ಪರ್ಧೆ ಮಾಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರಂತೆ.

ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಕಾಲಿಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಸ್ಪರ್ಧೆ ಮಾಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರಂತೆ. ಜೆಡಿಎಸ್ ಗೆಲ್ಲುವ ಕ್ಷೇತ್ರದಲ್ಲಿ ಸ್ಪರ್ಧಿಸಲು ಎಚ್ಡಿಕೆಗೆ ಸೂಚನೆ ನೀಡಲಾಗಿದೆಯಂತೆ ಜಿತೆಗೆ ಎಚ್ಡಿಕೆ ಗೆದ್ರೆ ಕೇಂದ್ರ ಸಂಪುಟದಲ್ಲೂ ಸ್ಥಾನ ನೀಡುವ ಭರವಸೆ ನೀಡಲಾಗಿದೆಯಂತ. ಗೋವಾ ಸಿಎಂ ಸಾವಂತ್ ಜೊತೆ ಚರ್ಚಿಸಿರುವ ಪ್ರಧಾನಿ ಮೋದಿ. ಎಚ್ಡಿಕೆಗೆ ಸಂಪುಟದಲ್ಲಿ ಸ್ಥಾನ ನೀಡಿದ್ರೆ ಮೈತ್ರಿಗೆ ಮತ್ತಷ್ಟು ಬಲ. 2028ರ ಚುನಾವಣೆಯಲ್ಲೂ ಮೈತ್ರಿಗೆ ಬಿಜೆಪಿ ನಾಯಕರ ಚಿಂತನೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more