ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ, 2024ರ ಚುನಾವಣೆಗೆ ಸ್ಪರ್ಧಿಸಲು ಮೋದಿ ಸೂಚನೆ?

ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ, 2024ರ ಚುನಾವಣೆಗೆ ಸ್ಪರ್ಧಿಸಲು ಮೋದಿ ಸೂಚನೆ?

Published : Dec 20, 2023, 12:40 PM IST

ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಕಾಲಿಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಸ್ಪರ್ಧೆ ಮಾಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರಂತೆ.

ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಕಾಲಿಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಸ್ಪರ್ಧೆ ಮಾಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರಂತೆ. ಜೆಡಿಎಸ್ ಗೆಲ್ಲುವ ಕ್ಷೇತ್ರದಲ್ಲಿ ಸ್ಪರ್ಧಿಸಲು ಎಚ್ಡಿಕೆಗೆ ಸೂಚನೆ ನೀಡಲಾಗಿದೆಯಂತೆ ಜಿತೆಗೆ ಎಚ್ಡಿಕೆ ಗೆದ್ರೆ ಕೇಂದ್ರ ಸಂಪುಟದಲ್ಲೂ ಸ್ಥಾನ ನೀಡುವ ಭರವಸೆ ನೀಡಲಾಗಿದೆಯಂತ. ಗೋವಾ ಸಿಎಂ ಸಾವಂತ್ ಜೊತೆ ಚರ್ಚಿಸಿರುವ ಪ್ರಧಾನಿ ಮೋದಿ. ಎಚ್ಡಿಕೆಗೆ ಸಂಪುಟದಲ್ಲಿ ಸ್ಥಾನ ನೀಡಿದ್ರೆ ಮೈತ್ರಿಗೆ ಮತ್ತಷ್ಟು ಬಲ. 2028ರ ಚುನಾವಣೆಯಲ್ಲೂ ಮೈತ್ರಿಗೆ ಬಿಜೆಪಿ ನಾಯಕರ ಚಿಂತನೆ. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more