ವಿಧಾನಸಭೆ ಸಮರಕ್ಕೂ ಮುನ್ನ ಹೊರಬಿತ್ತು ಲೋಕಸಭೆ ಯುದ್ಧದ ಮಹಾ ಸಮೀಕ್ಷೆ..ಮತ್ತೆ ಗೆಲ್ತಾರಾ ಮೋದಿ..?

ವಿಧಾನಸಭೆ ಸಮರಕ್ಕೂ ಮುನ್ನ ಹೊರಬಿತ್ತು ಲೋಕಸಭೆ ಯುದ್ಧದ ಮಹಾ ಸಮೀಕ್ಷೆ..ಮತ್ತೆ ಗೆಲ್ತಾರಾ ಮೋದಿ..?

Published : Apr 23, 2023, 09:21 AM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು,ಅಬ್ಬರದ ಪ್ರಚಾರ ನಡೆಸುತ್ತಿರುವ ಕಲಿಗಳು ಮತ ಭೇಟೆಗೆ ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ. ಚುನಾವಣೆಗೆ ಕಾವಿನ ಮಧ್ಯೆ ಲೋಕಸಭೆ ಎಲೆಕ್ಷನ್‌ ಮಹಾ ಸಮೀಕ್ಷೆಯೊಂದು ಹೊರಬಿದ್ದಿದೆ. ಈಗ ಲೋಕಸಭೆ ಎಲೆಕ್ಷನ್ ನಡೆದ್ರೆ ಯಾರು ಗೆಲ್ಲುತ್ತಾರೆ ಎನ್ನುವ ಸಮೀಕ್ಷೆಯನ್ನು ಟೈಮ್ಸ್ ನೌ ಹೊರಹಾಕಿದೆ. 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು,ಅಬ್ಬರದ ಪ್ರಚಾರ ನಡೆಸುತ್ತಿರುವ ಕಲಿಗಳು ಮತ ಭೇಟೆಗೆ ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ.  ಅಭ್ಯರ್ಧಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ನಾಮ ಪತ್ರ ಸಲ್ಲಿಸಿ ತಮ್ಮ ತಮ್ಮ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರದ ಮೂಲಕ ಮತಭೇಟೆಗೆ ಮುಂದಾಗಿದ್ದಾರೆ.. ಅದರಲ್ಲೂ ಕರ್ನಾಟಕ ಗೆಲ್ಲುವುದು ಬಿಜೆಪಿ ಪಾಲಿಗೆ ಅತೀ ಮುಖ್ಯ.. ಯಾಕಂದ್ರೆ ಮುಂಬರುವ ಲೋಕಸಭೆ ಎಲೆಕ್ಷನ್‌ಗೆ ಇದೇ ಭದ್ರ ಬುನಾದಿಯಾಗಲಿದೆ. ಇನ್ನು   ವಿಧಾನಸಭೆ ಚುನಾವಣೆಗೆ ಕಾವಿನ ಮಧ್ಯೆ ಲೋಕಸಭೆ ಎಲೆಕ್ಷನ್‌ ಮಹಾ ಸಮೀಕ್ಷೆಯೊಂದು ಹೊರಬಿದ್ದಿದೆ. ಈಗ ಲೋಕಸಭೆ ಎಲೆಕ್ಷನ್ ನಡೆದ್ರೆ ಯಾರು ಗೆಲ್ಲುತ್ತಾರೆ ಎನ್ನುವ ಸಮೀಕ್ಷೆಯನ್ನು ಟೈಮ್ಸ್ ನೌ ಹೊರಹಾಕಿದೆ. ಹಾಗಾದ್ರೆ ಈಗ ಲೋಕ ಸಭೆ ಎಲೆಕ್ಷನ್ ನಡೆದರೆ ಮತ್ತೆ ಮೋದಿ ಗೆಲ್ತಾರಾ..? ವಿಧಾನಸಭೆ ಎಲೆಕ್ಷನ್‌ಗೂ ಮೊದಲೇ ಹೊರ ಬಿದ್ದಿರುವ ಲೋಕಸಭೆ ಎಲೆಕ್ಷನ ಮಹಾಸಮೀಕ್ಷೆ ಏನ್ ಹೇಳ್ತಿದೆ..? 2024ರ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎನ್ನುವುದರ ಮಹಾಭಾರತ ಸಮೀಕ್ಷೆಯ ಲೆಕ್ಕಾಚಾರವನ್ನು ಹೇಳಲಾಗಿದೆ. ಈ ವಿಡಿಯೋ ನೋಡಿ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!