ವಿಧಾನಸಭೆ ಸಮರಕ್ಕೂ ಮುನ್ನ ಹೊರಬಿತ್ತು ಲೋಕಸಭೆ ಯುದ್ಧದ ಮಹಾ ಸಮೀಕ್ಷೆ..ಮತ್ತೆ ಗೆಲ್ತಾರಾ ಮೋದಿ..?

ವಿಧಾನಸಭೆ ಸಮರಕ್ಕೂ ಮುನ್ನ ಹೊರಬಿತ್ತು ಲೋಕಸಭೆ ಯುದ್ಧದ ಮಹಾ ಸಮೀಕ್ಷೆ..ಮತ್ತೆ ಗೆಲ್ತಾರಾ ಮೋದಿ..?

Published : Apr 23, 2023, 09:21 AM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು,ಅಬ್ಬರದ ಪ್ರಚಾರ ನಡೆಸುತ್ತಿರುವ ಕಲಿಗಳು ಮತ ಭೇಟೆಗೆ ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ. ಚುನಾವಣೆಗೆ ಕಾವಿನ ಮಧ್ಯೆ ಲೋಕಸಭೆ ಎಲೆಕ್ಷನ್‌ ಮಹಾ ಸಮೀಕ್ಷೆಯೊಂದು ಹೊರಬಿದ್ದಿದೆ. ಈಗ ಲೋಕಸಭೆ ಎಲೆಕ್ಷನ್ ನಡೆದ್ರೆ ಯಾರು ಗೆಲ್ಲುತ್ತಾರೆ ಎನ್ನುವ ಸಮೀಕ್ಷೆಯನ್ನು ಟೈಮ್ಸ್ ನೌ ಹೊರಹಾಕಿದೆ. 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು,ಅಬ್ಬರದ ಪ್ರಚಾರ ನಡೆಸುತ್ತಿರುವ ಕಲಿಗಳು ಮತ ಭೇಟೆಗೆ ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ.  ಅಭ್ಯರ್ಧಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ನಾಮ ಪತ್ರ ಸಲ್ಲಿಸಿ ತಮ್ಮ ತಮ್ಮ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರದ ಮೂಲಕ ಮತಭೇಟೆಗೆ ಮುಂದಾಗಿದ್ದಾರೆ.. ಅದರಲ್ಲೂ ಕರ್ನಾಟಕ ಗೆಲ್ಲುವುದು ಬಿಜೆಪಿ ಪಾಲಿಗೆ ಅತೀ ಮುಖ್ಯ.. ಯಾಕಂದ್ರೆ ಮುಂಬರುವ ಲೋಕಸಭೆ ಎಲೆಕ್ಷನ್‌ಗೆ ಇದೇ ಭದ್ರ ಬುನಾದಿಯಾಗಲಿದೆ. ಇನ್ನು   ವಿಧಾನಸಭೆ ಚುನಾವಣೆಗೆ ಕಾವಿನ ಮಧ್ಯೆ ಲೋಕಸಭೆ ಎಲೆಕ್ಷನ್‌ ಮಹಾ ಸಮೀಕ್ಷೆಯೊಂದು ಹೊರಬಿದ್ದಿದೆ. ಈಗ ಲೋಕಸಭೆ ಎಲೆಕ್ಷನ್ ನಡೆದ್ರೆ ಯಾರು ಗೆಲ್ಲುತ್ತಾರೆ ಎನ್ನುವ ಸಮೀಕ್ಷೆಯನ್ನು ಟೈಮ್ಸ್ ನೌ ಹೊರಹಾಕಿದೆ. ಹಾಗಾದ್ರೆ ಈಗ ಲೋಕ ಸಭೆ ಎಲೆಕ್ಷನ್ ನಡೆದರೆ ಮತ್ತೆ ಮೋದಿ ಗೆಲ್ತಾರಾ..? ವಿಧಾನಸಭೆ ಎಲೆಕ್ಷನ್‌ಗೂ ಮೊದಲೇ ಹೊರ ಬಿದ್ದಿರುವ ಲೋಕಸಭೆ ಎಲೆಕ್ಷನ ಮಹಾಸಮೀಕ್ಷೆ ಏನ್ ಹೇಳ್ತಿದೆ..? 2024ರ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎನ್ನುವುದರ ಮಹಾಭಾರತ ಸಮೀಕ್ಷೆಯ ಲೆಕ್ಕಾಚಾರವನ್ನು ಹೇಳಲಾಗಿದೆ. ಈ ವಿಡಿಯೋ ನೋಡಿ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!