ವಿಧಾನಸಭೆ ಸಮರಕ್ಕೂ ಮುನ್ನ ಹೊರಬಿತ್ತು ಲೋಕಸಭೆ ಯುದ್ಧದ ಮಹಾ ಸಮೀಕ್ಷೆ..ಮತ್ತೆ ಗೆಲ್ತಾರಾ ಮೋದಿ..?

ವಿಧಾನಸಭೆ ಸಮರಕ್ಕೂ ಮುನ್ನ ಹೊರಬಿತ್ತು ಲೋಕಸಭೆ ಯುದ್ಧದ ಮಹಾ ಸಮೀಕ್ಷೆ..ಮತ್ತೆ ಗೆಲ್ತಾರಾ ಮೋದಿ..?

Published : Apr 23, 2023, 09:21 AM IST

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು,ಅಬ್ಬರದ ಪ್ರಚಾರ ನಡೆಸುತ್ತಿರುವ ಕಲಿಗಳು ಮತ ಭೇಟೆಗೆ ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ. ಚುನಾವಣೆಗೆ ಕಾವಿನ ಮಧ್ಯೆ ಲೋಕಸಭೆ ಎಲೆಕ್ಷನ್‌ ಮಹಾ ಸಮೀಕ್ಷೆಯೊಂದು ಹೊರಬಿದ್ದಿದೆ. ಈಗ ಲೋಕಸಭೆ ಎಲೆಕ್ಷನ್ ನಡೆದ್ರೆ ಯಾರು ಗೆಲ್ಲುತ್ತಾರೆ ಎನ್ನುವ ಸಮೀಕ್ಷೆಯನ್ನು ಟೈಮ್ಸ್ ನೌ ಹೊರಹಾಕಿದೆ. 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದ್ದು,ಅಬ್ಬರದ ಪ್ರಚಾರ ನಡೆಸುತ್ತಿರುವ ಕಲಿಗಳು ಮತ ಭೇಟೆಗೆ ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ.  ಅಭ್ಯರ್ಧಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ನಾಮ ಪತ್ರ ಸಲ್ಲಿಸಿ ತಮ್ಮ ತಮ್ಮ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರದ ಮೂಲಕ ಮತಭೇಟೆಗೆ ಮುಂದಾಗಿದ್ದಾರೆ.. ಅದರಲ್ಲೂ ಕರ್ನಾಟಕ ಗೆಲ್ಲುವುದು ಬಿಜೆಪಿ ಪಾಲಿಗೆ ಅತೀ ಮುಖ್ಯ.. ಯಾಕಂದ್ರೆ ಮುಂಬರುವ ಲೋಕಸಭೆ ಎಲೆಕ್ಷನ್‌ಗೆ ಇದೇ ಭದ್ರ ಬುನಾದಿಯಾಗಲಿದೆ. ಇನ್ನು   ವಿಧಾನಸಭೆ ಚುನಾವಣೆಗೆ ಕಾವಿನ ಮಧ್ಯೆ ಲೋಕಸಭೆ ಎಲೆಕ್ಷನ್‌ ಮಹಾ ಸಮೀಕ್ಷೆಯೊಂದು ಹೊರಬಿದ್ದಿದೆ. ಈಗ ಲೋಕಸಭೆ ಎಲೆಕ್ಷನ್ ನಡೆದ್ರೆ ಯಾರು ಗೆಲ್ಲುತ್ತಾರೆ ಎನ್ನುವ ಸಮೀಕ್ಷೆಯನ್ನು ಟೈಮ್ಸ್ ನೌ ಹೊರಹಾಕಿದೆ. ಹಾಗಾದ್ರೆ ಈಗ ಲೋಕ ಸಭೆ ಎಲೆಕ್ಷನ್ ನಡೆದರೆ ಮತ್ತೆ ಮೋದಿ ಗೆಲ್ತಾರಾ..? ವಿಧಾನಸಭೆ ಎಲೆಕ್ಷನ್‌ಗೂ ಮೊದಲೇ ಹೊರ ಬಿದ್ದಿರುವ ಲೋಕಸಭೆ ಎಲೆಕ್ಷನ ಮಹಾಸಮೀಕ್ಷೆ ಏನ್ ಹೇಳ್ತಿದೆ..? 2024ರ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎನ್ನುವುದರ ಮಹಾಭಾರತ ಸಮೀಕ್ಷೆಯ ಲೆಕ್ಕಾಚಾರವನ್ನು ಹೇಳಲಾಗಿದೆ. ಈ ವಿಡಿಯೋ ನೋಡಿ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?