Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

Published : Mar 07, 2023, 07:22 PM IST

ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು ಹಾಗೂ ನಾಲಾಯಕ್ಕು ಎಂದು ಕೆಆರ್‌ಎಸ್‌ ಪಕ್ಷದ ಸಂಸ್ಥಾಪಕ ಆಧ್ಯಕ್ಷ ರವಿಕೃಷ್ಣರೆಡ್ಡಿ ಕಿಡಿಕಾರಿದ್ದಾರೆ.

ಬೆಂಗಳೂರು (ಮಾ.07): ಸುಮಾರು 6 ಕೋಟಿ ರೂ. ಅಕ್ರಮ ಹಣದ ಆರೋಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರು ಜಾಮೀನು ಪಡೆದುಕೊಂಡು ಅದ್ಧೂರಿ ಮೆರವಣಿಗೆ ಮಾಡಿಸಿಕೊಂಡಿದ್ದಾನೆ. ಈ ಕುರಿತು ಕೆಆರ್‌ಎಸ್‌ ಪಕ್ಷದ ಸಂಸ್ಥಾಪಕ ಆಧ್ಯಕ್ಷ ರವಿಕೃಷ್ಣರೆಡ್ಡಿ ಮಾತನಾಡಿ, ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು ಹಾಗೂ ನಾಲಾಯಕ್ಕು ಎಂದು ಕಿಡಿಕಾರಿದ್ದಾರೆ. ಲೋಕಾಯುಕ್ತಕ್ಕೆ ದೂರು ಕೊಡುವವರು ವೀಡಿಯೋ ಮತ್ತು ಆಡಿಯೋ ಸಾಕ್ಷಾಧಾರಗಳ ಮೂಲಕ ದೂರು ನೀಡಲು ಹೋಗುತ್ತಾರೆ. ಆಗ ಸಂಪೂರ್ಣವಾಗಿ ಎಫ್‌ಐಆರ್‌ ದಾಖಲಿಸಿಕೊಳ್ಳುತ್ತಾರೆ. ಇಲ್ಲವೆಂದರೆ ಯಾವುದಾದರೂ ನ್ಯೂಸ್‌ ಚಾನೆಲ್‌ಗೆ ಅದನ್ನು ಕೊಟ್ಟಾಗ ಲೋಕಾಯುಕ್ತದ ಮೇಲೆ ದೊಡ್ಡ ಆರೋಪ ಕೇಳಿಬರುತ್ತದೆ.

ಲೋಕಾಯುಕ್ತರು ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪುತ್ರನ ಕಚೇರಿ ಮೇಲೆ ದಾಳಿ, ಅವರ ಮನೆಯ ಮೇಲೆ ದಾಳಿ ಹಾಗೂ ಇತರೆಡೆ ದಾಳಿ ಸುಮಾರು 6 ಕೋಟಿ ರೂ. ಅಕ್ರಮ ಹಣ ಇಟ್ಟುಕೊಂಡಿರುವುದು ಕಂಡುಬಂದಿತ್ತು. ಆದರೆ, ನ್ಯಾಯಾಲಯದಲ್ಲಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪರವಾಗಿ ಹಿರಿಯ ವಕೀಲ ವಾದವನ್ನು ಮಾಡಿದ್ದಾರೆ. ಮತ್ತೊಂದೆಡೆ ಲೋಕಾಯುಕ್ತ ಇಲಾಖೆ ಪರವಾಗಿ ಕಿರಿಯ ಸರ್ಕಾರಿ ವಕೀಲ ವಾದ ಮಾಡಿದ್ದಾರೆ ಎಂದು ಕೇಳಿಬಂದಿದೆ. ಪರಮ ಪವಿತ್ರವಾದ ರಾಜಕಾರಣಕ್ಕೆ ಹಲ್ಕಾಗಳು ಬಂದಿದ್ದಾರೆ. ಇದನ್ನು ಕ್ಲಿಯರ್‌ ಮಾಡುವುದು ಅಗತ್ಯವಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more