Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

Published : Mar 07, 2023, 07:22 PM IST

ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು ಹಾಗೂ ನಾಲಾಯಕ್ಕು ಎಂದು ಕೆಆರ್‌ಎಸ್‌ ಪಕ್ಷದ ಸಂಸ್ಥಾಪಕ ಆಧ್ಯಕ್ಷ ರವಿಕೃಷ್ಣರೆಡ್ಡಿ ಕಿಡಿಕಾರಿದ್ದಾರೆ.

ಬೆಂಗಳೂರು (ಮಾ.07): ಸುಮಾರು 6 ಕೋಟಿ ರೂ. ಅಕ್ರಮ ಹಣದ ಆರೋಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರು ಜಾಮೀನು ಪಡೆದುಕೊಂಡು ಅದ್ಧೂರಿ ಮೆರವಣಿಗೆ ಮಾಡಿಸಿಕೊಂಡಿದ್ದಾನೆ. ಈ ಕುರಿತು ಕೆಆರ್‌ಎಸ್‌ ಪಕ್ಷದ ಸಂಸ್ಥಾಪಕ ಆಧ್ಯಕ್ಷ ರವಿಕೃಷ್ಣರೆಡ್ಡಿ ಮಾತನಾಡಿ, ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು ಹಾಗೂ ನಾಲಾಯಕ್ಕು ಎಂದು ಕಿಡಿಕಾರಿದ್ದಾರೆ. ಲೋಕಾಯುಕ್ತಕ್ಕೆ ದೂರು ಕೊಡುವವರು ವೀಡಿಯೋ ಮತ್ತು ಆಡಿಯೋ ಸಾಕ್ಷಾಧಾರಗಳ ಮೂಲಕ ದೂರು ನೀಡಲು ಹೋಗುತ್ತಾರೆ. ಆಗ ಸಂಪೂರ್ಣವಾಗಿ ಎಫ್‌ಐಆರ್‌ ದಾಖಲಿಸಿಕೊಳ್ಳುತ್ತಾರೆ. ಇಲ್ಲವೆಂದರೆ ಯಾವುದಾದರೂ ನ್ಯೂಸ್‌ ಚಾನೆಲ್‌ಗೆ ಅದನ್ನು ಕೊಟ್ಟಾಗ ಲೋಕಾಯುಕ್ತದ ಮೇಲೆ ದೊಡ್ಡ ಆರೋಪ ಕೇಳಿಬರುತ್ತದೆ.

ಲೋಕಾಯುಕ್ತರು ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪುತ್ರನ ಕಚೇರಿ ಮೇಲೆ ದಾಳಿ, ಅವರ ಮನೆಯ ಮೇಲೆ ದಾಳಿ ಹಾಗೂ ಇತರೆಡೆ ದಾಳಿ ಸುಮಾರು 6 ಕೋಟಿ ರೂ. ಅಕ್ರಮ ಹಣ ಇಟ್ಟುಕೊಂಡಿರುವುದು ಕಂಡುಬಂದಿತ್ತು. ಆದರೆ, ನ್ಯಾಯಾಲಯದಲ್ಲಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪರವಾಗಿ ಹಿರಿಯ ವಕೀಲ ವಾದವನ್ನು ಮಾಡಿದ್ದಾರೆ. ಮತ್ತೊಂದೆಡೆ ಲೋಕಾಯುಕ್ತ ಇಲಾಖೆ ಪರವಾಗಿ ಕಿರಿಯ ಸರ್ಕಾರಿ ವಕೀಲ ವಾದ ಮಾಡಿದ್ದಾರೆ ಎಂದು ಕೇಳಿಬಂದಿದೆ. ಪರಮ ಪವಿತ್ರವಾದ ರಾಜಕಾರಣಕ್ಕೆ ಹಲ್ಕಾಗಳು ಬಂದಿದ್ದಾರೆ. ಇದನ್ನು ಕ್ಲಿಯರ್‌ ಮಾಡುವುದು ಅಗತ್ಯವಾಗಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more