Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

Published : Mar 07, 2023, 07:22 PM IST

ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು ಹಾಗೂ ನಾಲಾಯಕ್ಕು ಎಂದು ಕೆಆರ್‌ಎಸ್‌ ಪಕ್ಷದ ಸಂಸ್ಥಾಪಕ ಆಧ್ಯಕ್ಷ ರವಿಕೃಷ್ಣರೆಡ್ಡಿ ಕಿಡಿಕಾರಿದ್ದಾರೆ.

ಬೆಂಗಳೂರು (ಮಾ.07): ಸುಮಾರು 6 ಕೋಟಿ ರೂ. ಅಕ್ರಮ ಹಣದ ಆರೋಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರು ಜಾಮೀನು ಪಡೆದುಕೊಂಡು ಅದ್ಧೂರಿ ಮೆರವಣಿಗೆ ಮಾಡಿಸಿಕೊಂಡಿದ್ದಾನೆ. ಈ ಕುರಿತು ಕೆಆರ್‌ಎಸ್‌ ಪಕ್ಷದ ಸಂಸ್ಥಾಪಕ ಆಧ್ಯಕ್ಷ ರವಿಕೃಷ್ಣರೆಡ್ಡಿ ಮಾತನಾಡಿ, ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು ಹಾಗೂ ನಾಲಾಯಕ್ಕು ಎಂದು ಕಿಡಿಕಾರಿದ್ದಾರೆ. ಲೋಕಾಯುಕ್ತಕ್ಕೆ ದೂರು ಕೊಡುವವರು ವೀಡಿಯೋ ಮತ್ತು ಆಡಿಯೋ ಸಾಕ್ಷಾಧಾರಗಳ ಮೂಲಕ ದೂರು ನೀಡಲು ಹೋಗುತ್ತಾರೆ. ಆಗ ಸಂಪೂರ್ಣವಾಗಿ ಎಫ್‌ಐಆರ್‌ ದಾಖಲಿಸಿಕೊಳ್ಳುತ್ತಾರೆ. ಇಲ್ಲವೆಂದರೆ ಯಾವುದಾದರೂ ನ್ಯೂಸ್‌ ಚಾನೆಲ್‌ಗೆ ಅದನ್ನು ಕೊಟ್ಟಾಗ ಲೋಕಾಯುಕ್ತದ ಮೇಲೆ ದೊಡ್ಡ ಆರೋಪ ಕೇಳಿಬರುತ್ತದೆ.

ಲೋಕಾಯುಕ್ತರು ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪುತ್ರನ ಕಚೇರಿ ಮೇಲೆ ದಾಳಿ, ಅವರ ಮನೆಯ ಮೇಲೆ ದಾಳಿ ಹಾಗೂ ಇತರೆಡೆ ದಾಳಿ ಸುಮಾರು 6 ಕೋಟಿ ರೂ. ಅಕ್ರಮ ಹಣ ಇಟ್ಟುಕೊಂಡಿರುವುದು ಕಂಡುಬಂದಿತ್ತು. ಆದರೆ, ನ್ಯಾಯಾಲಯದಲ್ಲಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪರವಾಗಿ ಹಿರಿಯ ವಕೀಲ ವಾದವನ್ನು ಮಾಡಿದ್ದಾರೆ. ಮತ್ತೊಂದೆಡೆ ಲೋಕಾಯುಕ್ತ ಇಲಾಖೆ ಪರವಾಗಿ ಕಿರಿಯ ಸರ್ಕಾರಿ ವಕೀಲ ವಾದ ಮಾಡಿದ್ದಾರೆ ಎಂದು ಕೇಳಿಬಂದಿದೆ. ಪರಮ ಪವಿತ್ರವಾದ ರಾಜಕಾರಣಕ್ಕೆ ಹಲ್ಕಾಗಳು ಬಂದಿದ್ದಾರೆ. ಇದನ್ನು ಕ್ಲಿಯರ್‌ ಮಾಡುವುದು ಅಗತ್ಯವಾಗಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more