ಕೋಲಾರದ ಇಒ ವೆಂಕಟೇಶಪ್ಪ ಮನೆ ಮೇಲೆ ಲೋಕಾಯಕ್ತ ದಾಳಿ: ಬಿದ್ದು ಒದ್ದಾಡಿ ಅಧಿಕಾರಿಯಿಂದ ಹೈ ಡ್ರಾಮಾ !

ಕೋಲಾರದ ಇಒ ವೆಂಕಟೇಶಪ್ಪ ಮನೆ ಮೇಲೆ ಲೋಕಾಯಕ್ತ ದಾಳಿ: ಬಿದ್ದು ಒದ್ದಾಡಿ ಅಧಿಕಾರಿಯಿಂದ ಹೈ ಡ್ರಾಮಾ !

Published : Apr 24, 2023, 04:46 PM IST

ತಾಲೂಕಿನ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ (EO) ಎನ್.ವೆಂಕಟೇಶಪ್ಪ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಲಾರ: ರಾಜ್ಯದ ವಿವಿಧೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೀದರ್‌, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಕೆಲಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೋಲಾರ ತಾಲೂಕಿನ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಒ) ಎನ್‌.ವೆಂಕಟೇಶಪ್ಪ ಮನೆ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ. ಬಳ್ಳಾರಿಯ ರಾಘವೇಂದ್ರ ಕಾಲೋನಿಯ ಮನೆ, ಹೊಸಪೇಟೆ ಮನೆ ಮತ್ತು ಇತರೆ ಆರು ಕಡೆಗಳಲ್ಲಿ ಆದಾಯಕ್ಕೂ ಮೀರಿ ಅಕ್ರಮವಾಗಿ ಆಸ್ತಿ‌ ಸಂಪಾದನೆ ಮಾಡಿರುವ ಆರೋಪ ಕೇಳಿಬಂದಿದೆ. ದಾಳಿ ವೇಳೆ ವೆಂಕಟೇಶಪ್ಪ ನೆಲದ ಮೇಲೆ ಬಿದ್ದು ಒದ್ದಾಡಿ ಹೈ ಡ್ರಾಮಾ ಮಾಡಿದ್ಧಾರೆ.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ತಿಮಿಂಗಲ: ಗಂಗಾಧರಯ್ಯನ ಇತಿಹಾಸವೇ ಬೆಚ್ಚಿ ಬೀಳಿಸುತ್ತೆ!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more