ಕೋಲಾರದ ಇಒ ವೆಂಕಟೇಶಪ್ಪ ಮನೆ ಮೇಲೆ ಲೋಕಾಯಕ್ತ ದಾಳಿ: ಬಿದ್ದು ಒದ್ದಾಡಿ ಅಧಿಕಾರಿಯಿಂದ ಹೈ ಡ್ರಾಮಾ !

ಕೋಲಾರದ ಇಒ ವೆಂಕಟೇಶಪ್ಪ ಮನೆ ಮೇಲೆ ಲೋಕಾಯಕ್ತ ದಾಳಿ: ಬಿದ್ದು ಒದ್ದಾಡಿ ಅಧಿಕಾರಿಯಿಂದ ಹೈ ಡ್ರಾಮಾ !

Published : Apr 24, 2023, 04:46 PM IST

ತಾಲೂಕಿನ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ (EO) ಎನ್.ವೆಂಕಟೇಶಪ್ಪ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಲಾರ: ರಾಜ್ಯದ ವಿವಿಧೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೀದರ್‌, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಕೆಲಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೋಲಾರ ತಾಲೂಕಿನ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಒ) ಎನ್‌.ವೆಂಕಟೇಶಪ್ಪ ಮನೆ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ. ಬಳ್ಳಾರಿಯ ರಾಘವೇಂದ್ರ ಕಾಲೋನಿಯ ಮನೆ, ಹೊಸಪೇಟೆ ಮನೆ ಮತ್ತು ಇತರೆ ಆರು ಕಡೆಗಳಲ್ಲಿ ಆದಾಯಕ್ಕೂ ಮೀರಿ ಅಕ್ರಮವಾಗಿ ಆಸ್ತಿ‌ ಸಂಪಾದನೆ ಮಾಡಿರುವ ಆರೋಪ ಕೇಳಿಬಂದಿದೆ. ದಾಳಿ ವೇಳೆ ವೆಂಕಟೇಶಪ್ಪ ನೆಲದ ಮೇಲೆ ಬಿದ್ದು ಒದ್ದಾಡಿ ಹೈ ಡ್ರಾಮಾ ಮಾಡಿದ್ಧಾರೆ.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ತಿಮಿಂಗಲ: ಗಂಗಾಧರಯ್ಯನ ಇತಿಹಾಸವೇ ಬೆಚ್ಚಿ ಬೀಳಿಸುತ್ತೆ!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more