News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

Published : Feb 08, 2024, 11:11 PM IST

ರಾಮಮಂದಿರ ಉದ್ಘಾಟನೆ ಆದ ಬಳಿಕ ಬಳಿಕ ನಡೆದ ಎರಡು ಮಹಾ ಸರ್ವೆಯಲ್ಲೂ ಪ್ರಧಾನಿ ಮೋದಿ ಮೂರನೇ ಬಾರಿ ಮಹಾದಿಗ್ವಿಜಯ ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದೆ.
 

ಬೆಂಗಳೂರು (ಫೆ.8): ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿವೆ. ಇದರ ನಡುವೆ ಟೈಮ್ಸ್‌ನೌ ಹಾಗೂ ಇಂಡಿಯಾ ಟುಡೇ ನಡೆಸಿದ ಎರಡು ಮಹಾಸರ್ವೆಗಳಲ್ಲೂ ಪ್ರಧಾನಿ ಮೋದಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದೆ.

ರಾಮಮಂದಿರ ಲೋಕಾರ್ಪಣೆ ಬಳಿಕ ನಡೆದಿರುವ ಸರ್ವೆ ಇದಾಗಿರುವ ಕಾರಣ ಮಹತ್ವ ಪಡೆದುಕೊಂಡಿದೆ. ಇದರ ನಡುವೆ ಕರ್ನಾಟಕದಲ್ಲಿ ಕೈ ಗ್ಯಾರಂಟಿ ಮತ ಪಡೆಯುತ್ತಾ ಅಥವಾ ಮೈತ್ರಿ ಜಾದೂ ಮಾಡಲಿದೆಯೇ ಎನ್ನುವುದನ್ನೂ ಉತ್ತರ ಸಿಕ್ಕಿದೆ.

ಭಾರತ ಬಯಸುತ್ತಿದೆ ಮೋದಿ 3.O ಸರ್ಕಾರ, ಮ್ಯಾಟ್ರಿಜ್ ಎನ್‌ಸಿ ಸರ್ವೆ ವರದಿ ತಂದ ಸಂಚಲನ!

ನರೇಂದ್ರ ಮೋದಿ ಪ್ರಕಾರ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೆ ಎಂದಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಪ್ರಕಾರ ಬಿಜೆಪಿ ಬಹುಮತ ಪಡೆಯಲ್ಲ ಎಂದಿದೆ. ಸಮೀಕ್ಷೆ ಪ್ರಕಾರ ಎನ್‌ಡಿಎಗೆ ಎಷ್ಟು ಸ್ಥಾನ..? I.N.D.I.Aಗೆ ಎಷ್ಟು ಸ್ಥಾನ..? ಎನ್ನುವ ವಿವರ ಇಲ್ಲಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more