News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

Published : Feb 08, 2024, 11:11 PM IST

ರಾಮಮಂದಿರ ಉದ್ಘಾಟನೆ ಆದ ಬಳಿಕ ಬಳಿಕ ನಡೆದ ಎರಡು ಮಹಾ ಸರ್ವೆಯಲ್ಲೂ ಪ್ರಧಾನಿ ಮೋದಿ ಮೂರನೇ ಬಾರಿ ಮಹಾದಿಗ್ವಿಜಯ ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದೆ.
 

ಬೆಂಗಳೂರು (ಫೆ.8): ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿವೆ. ಇದರ ನಡುವೆ ಟೈಮ್ಸ್‌ನೌ ಹಾಗೂ ಇಂಡಿಯಾ ಟುಡೇ ನಡೆಸಿದ ಎರಡು ಮಹಾಸರ್ವೆಗಳಲ್ಲೂ ಪ್ರಧಾನಿ ಮೋದಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದೆ.

ರಾಮಮಂದಿರ ಲೋಕಾರ್ಪಣೆ ಬಳಿಕ ನಡೆದಿರುವ ಸರ್ವೆ ಇದಾಗಿರುವ ಕಾರಣ ಮಹತ್ವ ಪಡೆದುಕೊಂಡಿದೆ. ಇದರ ನಡುವೆ ಕರ್ನಾಟಕದಲ್ಲಿ ಕೈ ಗ್ಯಾರಂಟಿ ಮತ ಪಡೆಯುತ್ತಾ ಅಥವಾ ಮೈತ್ರಿ ಜಾದೂ ಮಾಡಲಿದೆಯೇ ಎನ್ನುವುದನ್ನೂ ಉತ್ತರ ಸಿಕ್ಕಿದೆ.

ಭಾರತ ಬಯಸುತ್ತಿದೆ ಮೋದಿ 3.O ಸರ್ಕಾರ, ಮ್ಯಾಟ್ರಿಜ್ ಎನ್‌ಸಿ ಸರ್ವೆ ವರದಿ ತಂದ ಸಂಚಲನ!

ನರೇಂದ್ರ ಮೋದಿ ಪ್ರಕಾರ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೆ ಎಂದಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಪ್ರಕಾರ ಬಿಜೆಪಿ ಬಹುಮತ ಪಡೆಯಲ್ಲ ಎಂದಿದೆ. ಸಮೀಕ್ಷೆ ಪ್ರಕಾರ ಎನ್‌ಡಿಎಗೆ ಎಷ್ಟು ಸ್ಥಾನ..? I.N.D.I.Aಗೆ ಎಷ್ಟು ಸ್ಥಾನ..? ಎನ್ನುವ ವಿವರ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more