News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

Published : Feb 08, 2024, 11:11 PM IST

ರಾಮಮಂದಿರ ಉದ್ಘಾಟನೆ ಆದ ಬಳಿಕ ಬಳಿಕ ನಡೆದ ಎರಡು ಮಹಾ ಸರ್ವೆಯಲ್ಲೂ ಪ್ರಧಾನಿ ಮೋದಿ ಮೂರನೇ ಬಾರಿ ಮಹಾದಿಗ್ವಿಜಯ ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದೆ.
 

ಬೆಂಗಳೂರು (ಫೆ.8): ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿವೆ. ಇದರ ನಡುವೆ ಟೈಮ್ಸ್‌ನೌ ಹಾಗೂ ಇಂಡಿಯಾ ಟುಡೇ ನಡೆಸಿದ ಎರಡು ಮಹಾಸರ್ವೆಗಳಲ್ಲೂ ಪ್ರಧಾನಿ ಮೋದಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದೆ.

ರಾಮಮಂದಿರ ಲೋಕಾರ್ಪಣೆ ಬಳಿಕ ನಡೆದಿರುವ ಸರ್ವೆ ಇದಾಗಿರುವ ಕಾರಣ ಮಹತ್ವ ಪಡೆದುಕೊಂಡಿದೆ. ಇದರ ನಡುವೆ ಕರ್ನಾಟಕದಲ್ಲಿ ಕೈ ಗ್ಯಾರಂಟಿ ಮತ ಪಡೆಯುತ್ತಾ ಅಥವಾ ಮೈತ್ರಿ ಜಾದೂ ಮಾಡಲಿದೆಯೇ ಎನ್ನುವುದನ್ನೂ ಉತ್ತರ ಸಿಕ್ಕಿದೆ.

ಭಾರತ ಬಯಸುತ್ತಿದೆ ಮೋದಿ 3.O ಸರ್ಕಾರ, ಮ್ಯಾಟ್ರಿಜ್ ಎನ್‌ಸಿ ಸರ್ವೆ ವರದಿ ತಂದ ಸಂಚಲನ!

ನರೇಂದ್ರ ಮೋದಿ ಪ್ರಕಾರ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೆ ಎಂದಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಪ್ರಕಾರ ಬಿಜೆಪಿ ಬಹುಮತ ಪಡೆಯಲ್ಲ ಎಂದಿದೆ. ಸಮೀಕ್ಷೆ ಪ್ರಕಾರ ಎನ್‌ಡಿಎಗೆ ಎಷ್ಟು ಸ್ಥಾನ..? I.N.D.I.Aಗೆ ಎಷ್ಟು ಸ್ಥಾನ..? ಎನ್ನುವ ವಿವರ ಇಲ್ಲಿದೆ.

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more