News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

Published : Feb 08, 2024, 11:11 PM IST

ರಾಮಮಂದಿರ ಉದ್ಘಾಟನೆ ಆದ ಬಳಿಕ ಬಳಿಕ ನಡೆದ ಎರಡು ಮಹಾ ಸರ್ವೆಯಲ್ಲೂ ಪ್ರಧಾನಿ ಮೋದಿ ಮೂರನೇ ಬಾರಿ ಮಹಾದಿಗ್ವಿಜಯ ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದೆ.
 

ಬೆಂಗಳೂರು (ಫೆ.8): ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿವೆ. ಇದರ ನಡುವೆ ಟೈಮ್ಸ್‌ನೌ ಹಾಗೂ ಇಂಡಿಯಾ ಟುಡೇ ನಡೆಸಿದ ಎರಡು ಮಹಾಸರ್ವೆಗಳಲ್ಲೂ ಪ್ರಧಾನಿ ಮೋದಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದೆ.

ರಾಮಮಂದಿರ ಲೋಕಾರ್ಪಣೆ ಬಳಿಕ ನಡೆದಿರುವ ಸರ್ವೆ ಇದಾಗಿರುವ ಕಾರಣ ಮಹತ್ವ ಪಡೆದುಕೊಂಡಿದೆ. ಇದರ ನಡುವೆ ಕರ್ನಾಟಕದಲ್ಲಿ ಕೈ ಗ್ಯಾರಂಟಿ ಮತ ಪಡೆಯುತ್ತಾ ಅಥವಾ ಮೈತ್ರಿ ಜಾದೂ ಮಾಡಲಿದೆಯೇ ಎನ್ನುವುದನ್ನೂ ಉತ್ತರ ಸಿಕ್ಕಿದೆ.

ಭಾರತ ಬಯಸುತ್ತಿದೆ ಮೋದಿ 3.O ಸರ್ಕಾರ, ಮ್ಯಾಟ್ರಿಜ್ ಎನ್‌ಸಿ ಸರ್ವೆ ವರದಿ ತಂದ ಸಂಚಲನ!

ನರೇಂದ್ರ ಮೋದಿ ಪ್ರಕಾರ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೆ ಎಂದಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಪ್ರಕಾರ ಬಿಜೆಪಿ ಬಹುಮತ ಪಡೆಯಲ್ಲ ಎಂದಿದೆ. ಸಮೀಕ್ಷೆ ಪ್ರಕಾರ ಎನ್‌ಡಿಎಗೆ ಎಷ್ಟು ಸ್ಥಾನ..? I.N.D.I.Aಗೆ ಎಷ್ಟು ಸ್ಥಾನ..? ಎನ್ನುವ ವಿವರ ಇಲ್ಲಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more