News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

Published : Feb 08, 2024, 11:11 PM IST

ರಾಮಮಂದಿರ ಉದ್ಘಾಟನೆ ಆದ ಬಳಿಕ ಬಳಿಕ ನಡೆದ ಎರಡು ಮಹಾ ಸರ್ವೆಯಲ್ಲೂ ಪ್ರಧಾನಿ ಮೋದಿ ಮೂರನೇ ಬಾರಿ ಮಹಾದಿಗ್ವಿಜಯ ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದೆ.
 

ಬೆಂಗಳೂರು (ಫೆ.8): ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿವೆ. ಇದರ ನಡುವೆ ಟೈಮ್ಸ್‌ನೌ ಹಾಗೂ ಇಂಡಿಯಾ ಟುಡೇ ನಡೆಸಿದ ಎರಡು ಮಹಾಸರ್ವೆಗಳಲ್ಲೂ ಪ್ರಧಾನಿ ಮೋದಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದೆ.

ರಾಮಮಂದಿರ ಲೋಕಾರ್ಪಣೆ ಬಳಿಕ ನಡೆದಿರುವ ಸರ್ವೆ ಇದಾಗಿರುವ ಕಾರಣ ಮಹತ್ವ ಪಡೆದುಕೊಂಡಿದೆ. ಇದರ ನಡುವೆ ಕರ್ನಾಟಕದಲ್ಲಿ ಕೈ ಗ್ಯಾರಂಟಿ ಮತ ಪಡೆಯುತ್ತಾ ಅಥವಾ ಮೈತ್ರಿ ಜಾದೂ ಮಾಡಲಿದೆಯೇ ಎನ್ನುವುದನ್ನೂ ಉತ್ತರ ಸಿಕ್ಕಿದೆ.

ಭಾರತ ಬಯಸುತ್ತಿದೆ ಮೋದಿ 3.O ಸರ್ಕಾರ, ಮ್ಯಾಟ್ರಿಜ್ ಎನ್‌ಸಿ ಸರ್ವೆ ವರದಿ ತಂದ ಸಂಚಲನ!

ನರೇಂದ್ರ ಮೋದಿ ಪ್ರಕಾರ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೆ ಎಂದಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಪ್ರಕಾರ ಬಿಜೆಪಿ ಬಹುಮತ ಪಡೆಯಲ್ಲ ಎಂದಿದೆ. ಸಮೀಕ್ಷೆ ಪ್ರಕಾರ ಎನ್‌ಡಿಎಗೆ ಎಷ್ಟು ಸ್ಥಾನ..? I.N.D.I.Aಗೆ ಎಷ್ಟು ಸ್ಥಾನ..? ಎನ್ನುವ ವಿವರ ಇಲ್ಲಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more