News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

News Hour: 3ನೇ ಬಾರಿ ಮಹಾ ದಿಗ್ವಜಯ ಸಾಧಿಸ್ತಾರಾ ಪ್ರಧಾನಿ ಮೋದಿ?

Published : Feb 08, 2024, 11:11 PM IST

ರಾಮಮಂದಿರ ಉದ್ಘಾಟನೆ ಆದ ಬಳಿಕ ಬಳಿಕ ನಡೆದ ಎರಡು ಮಹಾ ಸರ್ವೆಯಲ್ಲೂ ಪ್ರಧಾನಿ ಮೋದಿ ಮೂರನೇ ಬಾರಿ ಮಹಾದಿಗ್ವಿಜಯ ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದೆ.
 

ಬೆಂಗಳೂರು (ಫೆ.8): ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳಿವೆ. ಇದರ ನಡುವೆ ಟೈಮ್ಸ್‌ನೌ ಹಾಗೂ ಇಂಡಿಯಾ ಟುಡೇ ನಡೆಸಿದ ಎರಡು ಮಹಾಸರ್ವೆಗಳಲ್ಲೂ ಪ್ರಧಾನಿ ಮೋದಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದೆ.

ರಾಮಮಂದಿರ ಲೋಕಾರ್ಪಣೆ ಬಳಿಕ ನಡೆದಿರುವ ಸರ್ವೆ ಇದಾಗಿರುವ ಕಾರಣ ಮಹತ್ವ ಪಡೆದುಕೊಂಡಿದೆ. ಇದರ ನಡುವೆ ಕರ್ನಾಟಕದಲ್ಲಿ ಕೈ ಗ್ಯಾರಂಟಿ ಮತ ಪಡೆಯುತ್ತಾ ಅಥವಾ ಮೈತ್ರಿ ಜಾದೂ ಮಾಡಲಿದೆಯೇ ಎನ್ನುವುದನ್ನೂ ಉತ್ತರ ಸಿಕ್ಕಿದೆ.

ಭಾರತ ಬಯಸುತ್ತಿದೆ ಮೋದಿ 3.O ಸರ್ಕಾರ, ಮ್ಯಾಟ್ರಿಜ್ ಎನ್‌ಸಿ ಸರ್ವೆ ವರದಿ ತಂದ ಸಂಚಲನ!

ನರೇಂದ್ರ ಮೋದಿ ಪ್ರಕಾರ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೆ ಎಂದಿದ್ದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ಪ್ರಕಾರ ಬಿಜೆಪಿ ಬಹುಮತ ಪಡೆಯಲ್ಲ ಎಂದಿದೆ. ಸಮೀಕ್ಷೆ ಪ್ರಕಾರ ಎನ್‌ಡಿಎಗೆ ಎಷ್ಟು ಸ್ಥಾನ..? I.N.D.I.Aಗೆ ಎಷ್ಟು ಸ್ಥಾನ..? ಎನ್ನುವ ವಿವರ ಇಲ್ಲಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more