ಸಚಿವರಿಗೆ ಎಲೆಕ್ಷನ್‌ ಟಾಸ್ಕ್‌ ಕೊಟ್ಟ ಸಿಎಂ: ಜವಾಬ್ದಾರಿ ಸರಿಯಾಗಿ ನಿರ್ವಹಿಸದಿದ್ದರೆ ಸಂಪುಟದಿಂದ ಕೊಕ್‌ ?

ಸಚಿವರಿಗೆ ಎಲೆಕ್ಷನ್‌ ಟಾಸ್ಕ್‌ ಕೊಟ್ಟ ಸಿಎಂ: ಜವಾಬ್ದಾರಿ ಸರಿಯಾಗಿ ನಿರ್ವಹಿಸದಿದ್ದರೆ ಸಂಪುಟದಿಂದ ಕೊಕ್‌ ?

Published : Nov 06, 2023, 12:41 PM IST

ಸಿಎಂ ಸಿದ್ದರಾಮಯ್ಯ ನಡೆಸಿದ ಬ್ರೇಕ್‌ ಫಾಸ್ಟ್‌ ಸಭೆಯಲ್ಲಿ ಸಚಿವರಿಗೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಖಡಕ್‌ ಸೂಚನೆ ನೀಡಲಾಗಿದೆ.
 

ಲೋಕಸಭಾ ಚುನಾವಣೆ ಗೆಲ್ಲಲು ರಾಜ್ಯ ಕಾಂಗ್ರೆಸ್‌(Congress) ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಂಪುಟದ ಸಚಿವರಿಗೆ(Cabinet ministers) ಲೋಕಸಭೆ ಎಲೆಕ್ಷನ್‌(Loksabha election) ಜವಾಬ್ದಾರಿ ನೀಡಲಾಗಿದೆ. ಒಂದು ವೇಳೆ ಈ ಟಾಸ್ಕ್‌ನನ್ನು ಸರಿಯಾಗಿ ನಿಭಾಯಿಸದಿದ್ದರೇ, ಸಚಿವ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಒಂದು ವೇಳೆ ಲೋಕಸಭೆಯಲ್ಲಿ ಗೆಲ್ಲಲಿದ್ರೆ, ಕ್ಯಾಬಿನೆಟ್‌ನಲ್ಲಿ ಮುಂದುವರಿಸಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್‌ ನಿರ್ಧಾರ ಮಾಡಲಿದೆಯಂತೆ. ಸಚಿವರಿಗೆ ಆರ್ಥಿಕ ಹೊಣೆಗಾರಿಕೆ ಸೇರಿ ಎಲ್ಲಾ ಜವಾಬ್ದಾರಿ ನೀಡಲಾಗಿದೆ. ಈ ಬಗ್ಗೆ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರಂತೆ. 

ಇದನ್ನೂ ವೀಕ್ಷಿಸಿ:  ಐದು ರಾಜ್ಯಗಳ ಚುನಾವಣೆಯಲ್ಲಿ ಯಾರಿಗೆ ಅಧಿಕಾರ? ಎಂಪಿ, ರಾಜಸ್ಥಾನದಲ್ಲಿ ಗೆಲ್ಲೋರು ಯಾರು ?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more