INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

Published : Apr 01, 2024, 12:12 PM ISTUpdated : Apr 01, 2024, 12:13 PM IST

ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ
ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ
ದೆಹಲಿಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಮೈತ್ರಿ ನಾಯಕರು

ಈ ಬಾರಿ ಲೋಕಸಭಾ ಮಹಾಯುದ್ಧದಲ್ಲಿ ಪ್ರಧಾನಿ ಮೋದಿ ಗೆಲುವಿನ ಓಟಕ್ಕೆ ಶತಾಯಗತಾಯ ಬ್ರೇಕ್ ಹಾಕಬೇಕೆಂದು ವಿಪಕ್ಷಗಳು ಪಣ ತೊಟ್ಟಿವೆ. ‘ಇಂಡಿಯಾ’(INDIA) ಮೈತ್ರಿಕೂಟ ರಚಿಸಿ ಭರ್ಜರಿ ಪ್ರಚಾರ ಮಾಡ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ವಿಪಕ್ಷಗಳು ಬಲಪ್ರದರ್ಶನ ಮಾಡಿದ್ವು. ‘ಲೋಕತಂತ್ರ ಬಚಾವೋ’ ಸಮಾವೇಶ(Loktantra Bachao Rally) ಆಯೋಜಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಿದವು. ಕೇಜ್ರಿವಾಲ್, ಹೇಮಂತ್ ಸೊರೇನ್ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಲಾಯ್ತು. ಇತ್ತ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ(Campaign) ನಡೆಸಿದ ಪ್ರಧಾನಿ ಮೋದಿ(Narendra Modi) ವಿಪಕ್ಷಗಳ ಕೂಟಕ್ಕೆ ಕೌಂಟರ್ ನೀಡಿದ್ರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಮಾವೇಶ ನಡೆಸಿ, ಕೇಜ್ರಿವಾಲ್, ಹೇಮಂತ್ ಸೊರೇನ್ ಬಂಧನಕ್ಕ ಖಂಡನೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಬ್ಯಾಂಕ್ ಖಾತೆ ಸೀಜ್ ವಿರುದ್ಧವೂ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more