INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

Published : Apr 01, 2024, 12:12 PM ISTUpdated : Apr 01, 2024, 12:13 PM IST

ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ
ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ
ದೆಹಲಿಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಮೈತ್ರಿ ನಾಯಕರು

ಈ ಬಾರಿ ಲೋಕಸಭಾ ಮಹಾಯುದ್ಧದಲ್ಲಿ ಪ್ರಧಾನಿ ಮೋದಿ ಗೆಲುವಿನ ಓಟಕ್ಕೆ ಶತಾಯಗತಾಯ ಬ್ರೇಕ್ ಹಾಕಬೇಕೆಂದು ವಿಪಕ್ಷಗಳು ಪಣ ತೊಟ್ಟಿವೆ. ‘ಇಂಡಿಯಾ’(INDIA) ಮೈತ್ರಿಕೂಟ ರಚಿಸಿ ಭರ್ಜರಿ ಪ್ರಚಾರ ಮಾಡ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ವಿಪಕ್ಷಗಳು ಬಲಪ್ರದರ್ಶನ ಮಾಡಿದ್ವು. ‘ಲೋಕತಂತ್ರ ಬಚಾವೋ’ ಸಮಾವೇಶ(Loktantra Bachao Rally) ಆಯೋಜಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಿದವು. ಕೇಜ್ರಿವಾಲ್, ಹೇಮಂತ್ ಸೊರೇನ್ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಲಾಯ್ತು. ಇತ್ತ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ(Campaign) ನಡೆಸಿದ ಪ್ರಧಾನಿ ಮೋದಿ(Narendra Modi) ವಿಪಕ್ಷಗಳ ಕೂಟಕ್ಕೆ ಕೌಂಟರ್ ನೀಡಿದ್ರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಮಾವೇಶ ನಡೆಸಿ, ಕೇಜ್ರಿವಾಲ್, ಹೇಮಂತ್ ಸೊರೇನ್ ಬಂಧನಕ್ಕ ಖಂಡನೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಬ್ಯಾಂಕ್ ಖಾತೆ ಸೀಜ್ ವಿರುದ್ಧವೂ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more