INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

Published : Apr 01, 2024, 12:12 PM ISTUpdated : Apr 01, 2024, 12:13 PM IST

ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ
ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ
ದೆಹಲಿಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಮೈತ್ರಿ ನಾಯಕರು

ಈ ಬಾರಿ ಲೋಕಸಭಾ ಮಹಾಯುದ್ಧದಲ್ಲಿ ಪ್ರಧಾನಿ ಮೋದಿ ಗೆಲುವಿನ ಓಟಕ್ಕೆ ಶತಾಯಗತಾಯ ಬ್ರೇಕ್ ಹಾಕಬೇಕೆಂದು ವಿಪಕ್ಷಗಳು ಪಣ ತೊಟ್ಟಿವೆ. ‘ಇಂಡಿಯಾ’(INDIA) ಮೈತ್ರಿಕೂಟ ರಚಿಸಿ ಭರ್ಜರಿ ಪ್ರಚಾರ ಮಾಡ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ವಿಪಕ್ಷಗಳು ಬಲಪ್ರದರ್ಶನ ಮಾಡಿದ್ವು. ‘ಲೋಕತಂತ್ರ ಬಚಾವೋ’ ಸಮಾವೇಶ(Loktantra Bachao Rally) ಆಯೋಜಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಿದವು. ಕೇಜ್ರಿವಾಲ್, ಹೇಮಂತ್ ಸೊರೇನ್ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಲಾಯ್ತು. ಇತ್ತ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ(Campaign) ನಡೆಸಿದ ಪ್ರಧಾನಿ ಮೋದಿ(Narendra Modi) ವಿಪಕ್ಷಗಳ ಕೂಟಕ್ಕೆ ಕೌಂಟರ್ ನೀಡಿದ್ರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಮಾವೇಶ ನಡೆಸಿ, ಕೇಜ್ರಿವಾಲ್, ಹೇಮಂತ್ ಸೊರೇನ್ ಬಂಧನಕ್ಕ ಖಂಡನೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಬ್ಯಾಂಕ್ ಖಾತೆ ಸೀಜ್ ವಿರುದ್ಧವೂ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more