INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

Published : Apr 01, 2024, 12:12 PM ISTUpdated : Apr 01, 2024, 12:13 PM IST

ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ
ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ
ದೆಹಲಿಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಮೈತ್ರಿ ನಾಯಕರು

ಈ ಬಾರಿ ಲೋಕಸಭಾ ಮಹಾಯುದ್ಧದಲ್ಲಿ ಪ್ರಧಾನಿ ಮೋದಿ ಗೆಲುವಿನ ಓಟಕ್ಕೆ ಶತಾಯಗತಾಯ ಬ್ರೇಕ್ ಹಾಕಬೇಕೆಂದು ವಿಪಕ್ಷಗಳು ಪಣ ತೊಟ್ಟಿವೆ. ‘ಇಂಡಿಯಾ’(INDIA) ಮೈತ್ರಿಕೂಟ ರಚಿಸಿ ಭರ್ಜರಿ ಪ್ರಚಾರ ಮಾಡ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ವಿಪಕ್ಷಗಳು ಬಲಪ್ರದರ್ಶನ ಮಾಡಿದ್ವು. ‘ಲೋಕತಂತ್ರ ಬಚಾವೋ’ ಸಮಾವೇಶ(Loktantra Bachao Rally) ಆಯೋಜಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಿದವು. ಕೇಜ್ರಿವಾಲ್, ಹೇಮಂತ್ ಸೊರೇನ್ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಲಾಯ್ತು. ಇತ್ತ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ(Campaign) ನಡೆಸಿದ ಪ್ರಧಾನಿ ಮೋದಿ(Narendra Modi) ವಿಪಕ್ಷಗಳ ಕೂಟಕ್ಕೆ ಕೌಂಟರ್ ನೀಡಿದ್ರು. ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಮಾವೇಶ ನಡೆಸಿ, ಕೇಜ್ರಿವಾಲ್, ಹೇಮಂತ್ ಸೊರೇನ್ ಬಂಧನಕ್ಕ ಖಂಡನೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಬ್ಯಾಂಕ್ ಖಾತೆ ಸೀಜ್ ವಿರುದ್ಧವೂ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  Amit Shah: ರಾಜ್ಯಕ್ಕೆ ಚುನಾವಣಾ ಚಾಣಕ್ಯ ‘ಅಮಿತ್ ಶಾ’ ಎಂಟ್ರಿ: ಡಿಕೆ ಬ್ರದರ್ಸ್ ತವರಿನಿಂದಲೇ ಎಲೆಕ್ಷನ್ ಕಹಳೆ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more