ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ‘ಆಟಂಬಾಂಬ್’!

ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ‘ಆಟಂಬಾಂಬ್’!

Published : Aug 08, 2025, 12:29 PM IST

ಕಳೆದ ಲೋಕಸಭಾ ಚುನಾವಣೆಯ ವೇಳೆ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ವ್ಯಾಪ್ತಿಯ ಮಹದೇವಪುರದಲ್ಲಿ ಮತಗಳ್ಳತನ ನಡೆದಿದೆ. ಈ ಕುರಿತು ಶೀಘ್ರವೇ ನಾನು ಆಟಂ ಬಾಂಬ್ ಸ್ಫೋಟಿಸಲಿದ್ದೇನೆ ಎಂದು ಇತ್ತೀಚೆಗೆ ಹೇಳಿದ್ದ ರಾಹುಲ್‌ ಗಾಂಧಿ, ತಮ್ಮ ಆರೋಪಗಳಿಗೆ ಪೂರಕವಾದ ಅಂಕಿ ಅಂಶಗಳನ್ನು ಗುರುವಾರ ಬಹಿರಂಗಪಡಿಸಿದ್ದಾರೆ.

‘ಮಹದೇವಪುರ ಕ್ಷೇತ್ರದಲ್ಲಿ 5 ಮಾದರಿಯ ಅಕ್ರಮಗಳ ಮೂಲಕ 1 ಲಕ್ಷ ಮತಗಳ್ಳತನ ನಡೆದಿದೆ. ಚುನಾವಣಾ ಫಲಿತಾಂಶ ತಿರುಚಲು ಚುನಾವಣಾ ಆಯೋಗವೂ ಬಿಜೆಪಿ ಜತೆ ಸೇರಿಕೊಂಡಿದೆ. ಇದು ಸಂವಿಧಾನದ ವಿರುದ್ಧದ ಅಪರಾಧ’ ಎಂದು ರಾಹಲ್‌ ಗಂಭೀರ ಆರೋಪ ಮಾಡಿದ್ದಾರೆ. ನಾವು ಬಹುವಾಗಿ ಪ್ರೀತಿಸುವ ಪ್ರಜಾಪ್ರಭುತ್ವವೇ ಇದೀಗ ಅಸ್ತಿತ್ವದಲ್ಲೇ ಇಲ್ಲದ ಕಾರಣ ಈ ಪ್ರಕರಣದಲ್ಲಿ ನ್ಯಾಯಾಂಗದ ಮಧ್ಯಪ್ರವೇಶದ ಅಗತ್ಯವಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಆಗ್ರಹಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more