ಶಿವರಾಮೇಗೌಡಗೆ ನಾಗಮಂಗಲ ಬಿಜೆಪಿ ಟಿಕೆಟ್ ಫಿಕ್ಸ್? ಬಿಜೆಪಿಗೆ ತಲೆನೋವಾದ ಫೈಟರ್ ರವಿ ನಡೆ!

ಶಿವರಾಮೇಗೌಡಗೆ ನಾಗಮಂಗಲ ಬಿಜೆಪಿ ಟಿಕೆಟ್ ಫಿಕ್ಸ್? ಬಿಜೆಪಿಗೆ ತಲೆನೋವಾದ ಫೈಟರ್ ರವಿ ನಡೆ!

Published : Mar 23, 2023, 09:44 AM IST

ಜೆಡಿಎಸ್​ನಿಂದ ಉಚ್ಛಾನೆಗೊಂಡಿದ್ದ ಮಾಜಿ ಸಂಸದ ಶಿವರಾಮೇಗೌಡ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಮಂಡ್ಯದ ನಾಗಮಂಗಲ ಕ್ಷೇತ್ರದ  ಟಿಕೆಟ್ ಫಿಕ್ಸ್‌ ಆಗಿದೆ. ಇನ್ನು ಬಿಜೆಪಿಯಿಂದ ಸ್ಪರ್ಧಿಸುವುದಾಗಿ ತಯಾರಿ ನಡೆಸಿದ್ದ ಫೈಟರ್ ರವಿಗೆ ಶಾಕ್ ಆಗಿದೆ. 

ಮಂಡ್ಯ (ಮಾ.23): ಜೆಡಿಎಸ್​ನಿಂದ ಉಚ್ಛಾನೆಗೊಂಡಿದ್ದ ಮಾಜಿ ಸಂಸದ ಶಿವರಾಮೇಗೌಡ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಮಂಡ್ಯದ ನಾಗಮಂಗಲ ಕ್ಷೇತ್ರದ  ಟಿಕೆಟ್ ಫಿಕ್ಸ್‌ ಆಗಿದೆ. ಇನ್ನು ಬಿಜೆಪಿಯಿಂದ ಸ್ಪರ್ಧಿಸುವುದಾಗಿ ತಯಾರಿ ನಡೆಸಿದ್ದ ಫೈಟರ್ ರವಿಗೆ ಶಾಕ್ ಆಗಿದೆ. ಇದೀಗ ಬಂಡಾಯವಾದರೂ ಸರಿಯೇ ನನ್ನ ಸ್ಪರ್ಧೆ ಖಚಿತ ಅಂತ ಫೈಟರ್ ರವಿ ಹೇಳುತ್ತಿದ್ದು, ಬಿಜೆಪಿಗೆ ಹೊಸ ತಲೆನೋವು ಶುರುವಾಗಿದೆ. ಸಿಎಂ ಸೇರಿದಂತೆ ಬಿಜೆಪಿ ರಾಜ್ಯ ನಾಯಕನ್ನು ಕರೆಸಿ ನಾಗಮಂಗಲದಲ್ಲೇ ಬಿಜೆಪಿ ಸೇರಲು ಶಿವರಾಮೇಗೌಡ ತಯಾರಿ ನಡೆಸಿದ್ದಾರೆ. ನಾಗಮಂಗಲ ಟಿಕೆಟ್ ಸಿಗುವ ಭರವಸೆಯಲ್ಲಿಯೇ ಫೈಟರ್​ ರವಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ. ಕ್ಷೇತ್ರದಲ್ಲಿ ಹಲವು ಬಿಜೆಪಿ ಕಾರ್ಯಕ್ರಮಗಳನ್ನು ರವಿ ಯಶಸ್ವಿಯಾಗಿ ನಡೆಸಿಕೊಟ್ಟಿದ್ದ. ಇದೀಗ ಶಿವರಾಮೇಗೌಡ ಎಂಟ್ರಿಯಿಂದ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಇತ್ತ ಟಿಕೆಟ್ ಸಿಗುವುದು ಅನುಮಾನ ಎಂದು ಗೊತ್ತಾಗುತ್ತಿದ್ದಂತೆ ಬಂಡಾಯವೇಳಲು ಫೈಟರ್​ ರವಿ ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಫೈಟರ್ ರವಿ‌, ಶಾಸಕ ಸುರೇಶಗೌಡ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದಾರೆ. ಇನ್ನು ನಾನು ಬೇರೆಯವರ ಗೆಲ್ಲಿಸಲು ಅಥವಾ ಸೋಲಿಸಲು ರಾಜಕಾರಣಕ್ಕೆ ಬಂದಿಲ್ಲ. ನಾನು ಗೆಲ್ಲುವುದ್ದಕ್ಕಾಗಿಯೇ ರಾಜಕಾರಣಕ್ಕೆ ಬಂದ್ದಿದ್ದೇನೆ ಎಂದು ಫೈಟರ್ ರವಿ ಹೇಳಿದ್ದಾರೆ.

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
Read more