M Lakshmana: RSS ಅವರು ವೇಷ ಮರೆಸಿಕೊಂಡು ಕಲ್ಲು ತೂರಿದ್ದಾರೆ | Kannada News | Suvarna News

Published : Feb 13, 2025, 09:01 PM IST

ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಸುದ್ದಿಗೋಷ್ಠಿ. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ. ಪೊಲೀಸ್ ನವರು ಎಫ್ಐಆರ್ ದಾಖಲು ಮಾಡಿದ್ದಾರೆ. ಅಪ್ರಾಪ್ತ ವ್ಯಕ್ತಿ ಸೇರಿ ಒಂದು ಸಾವಿರ ಜನರ ಮೇಲೆ ಎಫ್ಐಆರ್ ಆಗಿದೆ. ಹಲವರನ್ನ ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಜನರನ್ನ ಅರೆಸ್ಟ್ ಮಾಡ್ತಾರೆ ಎಂಬ ಮಾಹಿತಿ ಇಲ್ಲ. ಪೊಲೀಸ್ ಠಾಣೆ ಮುಂಭಾಗ ಒಂದು ಸಾವಿರ ಇದ್ದರಾ. ಅಷ್ಟು ಜನ ಇದ್ದರು ಎಂಬುದಕ್ಕೆ ನಿಮ್ಮ ಬಳಿ ಮಾಹಿತಿ ಇದೆಯಾ. ಅಲ್ಲಿ ನೆರೆದಿದ್ದ ಜನರ ಪೈಕಿ ಒಂದು ಸಾವಿರ ಜನ ಇರಲೇ ಇಲ್ಲ. ಘಟನೆ ಸಂಬಂಧ ಬೆಳಿಗ್ಗೆ 10.30ಕ್ಕೆ ದೂರು ಕೊಡಲು ಬಂದಾಗ ತಕೊಂಡಿಲ್ಲ. ವಿಪಕ್ಷ ನಾಯಕರು ಮಾಜಿ ಎಂಎಲ್ಎ ಗಳು ಪೊಲೀಸ್ ಠಾಣೆ ಒಳಗೆ ಸಭೆ ಮಾಡ್ತಾರೆ. ಪೊಲೀಸ್ ಠಾಣೆ ಒಳಗೆ ಸಭೆ ಮಾಡಲು ಅವಕಾಶ ಇದೆಯಾ. ನಮ್ಮನ್ನ ಯಾಕೆ ಒಳಗೆ ಬಿಡಲಿಲ್ಲ. ಜನ ಸಾಮಾನ್ಯರಿಗೆ ಈ ವಿಚಾರವಾಗಿ ಗೊಂದಲ ಇದೆ. ಪೊಲೀಸರು ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು. ಯಾರೇ ಗಲಾಟೆ ಮಾಡಿದ್ರು ಕ್ರಮ ಜರುಗಿಸಲಿಕ್ಕೆ ನಮ್ಮ ಅಭ್ಯಂತರ ಇಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ರನ್ನ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more