M Laxman: ಈಗಲಾದರೂ ಸ್ನೇಹಮಯಿ ಕೃಷ್ಣ ಇದನ್ನ ಇಲ್ಲಿಗೆ ಬಿಡಬೇಕು | Suvarna News | Kannada News

Published : Feb 20, 2025, 02:01 PM IST

ಮುಡಾ ಪ್ರಕರಣದಲ್ಲಿ ಸಿಎಂ ಗೆ ಲೋಕಾಯುಕ್ತದಿಂದ ಕ್ಲೀನ್ ಚೀಟ್ ಸಿಕ್ಕಿದೆ. ಸ್ನೇಹಮಯಿ ಕೃಷ್ಣ ಮೂಲಕ ಬಿಜೆಪಿ ಜೆಡಿಎಸ್ ನಾಯಕರು ಸಿಎಂ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಿದ್ರು. ಈ ಪ್ರಕರಣದಲ್ಲಿ ಸಿಎಂ ಪ್ರಭಾವ ಇಲ್ಲ ಎಂದು ಹೇಳಲಾಗಿದೆ. ಈಗಲಾದರೂ ಸ್ನೇಹಮಯಿ ಕೃಷ್ಣ ಇದನ್ನ ಇಲ್ಲಿಗೆ ಬಿಡಬೇಕು. ತನಿಖಾ ಸಂಸ್ಥೆಗಳು ನೀಡುವ ತೀರ್ಪನ್ನ ಗೌರವಿಸಬೇಕು. ಮುಡಾ ಹಗರಣ ವಿರುದ್ಧ ಸ್ನೇಹಮಯಿ ಕೃಷ್ಣ ಹೋರಾಟ ಮಾಡಲಿ. ನಾವು ಕೂಡ ಬೆಂಬಲ ನೀಡುತ್ತೇವೆ. ಆದರೆ ಸಿಎಂ ವಿಚಾರವಾಗಿ ಹೋರಾಟ ನಿಲ್ಲಿಸಲಿ. ಈಗಲಾದರೂ ಸ್ನೇಹಮಯಿ ಕೃಷ್ಣ ತಮಗೆ ಸಹಕಾರ ನೀಡಿದವ್ರ ಬಗ್ಗೆ ತಿಳಿಸಲಿ. ಸ್ನೇಹಮಯಿ ಕೃಷ್ಣ ಎಷ್ಟೇ ಆರೋಪ ಮಾಡಿದ್ರು. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more