M Laxman: ಈಗಲಾದರೂ ಸ್ನೇಹಮಯಿ ಕೃಷ್ಣ ಇದನ್ನ ಇಲ್ಲಿಗೆ ಬಿಡಬೇಕು | Suvarna News | Kannada News

Published : Feb 20, 2025, 02:01 PM IST

ಮುಡಾ ಪ್ರಕರಣದಲ್ಲಿ ಸಿಎಂ ಗೆ ಲೋಕಾಯುಕ್ತದಿಂದ ಕ್ಲೀನ್ ಚೀಟ್ ಸಿಕ್ಕಿದೆ. ಸ್ನೇಹಮಯಿ ಕೃಷ್ಣ ಮೂಲಕ ಬಿಜೆಪಿ ಜೆಡಿಎಸ್ ನಾಯಕರು ಸಿಎಂ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಿದ್ರು. ಈ ಪ್ರಕರಣದಲ್ಲಿ ಸಿಎಂ ಪ್ರಭಾವ ಇಲ್ಲ ಎಂದು ಹೇಳಲಾಗಿದೆ. ಈಗಲಾದರೂ ಸ್ನೇಹಮಯಿ ಕೃಷ್ಣ ಇದನ್ನ ಇಲ್ಲಿಗೆ ಬಿಡಬೇಕು. ತನಿಖಾ ಸಂಸ್ಥೆಗಳು ನೀಡುವ ತೀರ್ಪನ್ನ ಗೌರವಿಸಬೇಕು. ಮುಡಾ ಹಗರಣ ವಿರುದ್ಧ ಸ್ನೇಹಮಯಿ ಕೃಷ್ಣ ಹೋರಾಟ ಮಾಡಲಿ. ನಾವು ಕೂಡ ಬೆಂಬಲ ನೀಡುತ್ತೇವೆ. ಆದರೆ ಸಿಎಂ ವಿಚಾರವಾಗಿ ಹೋರಾಟ ನಿಲ್ಲಿಸಲಿ. ಈಗಲಾದರೂ ಸ್ನೇಹಮಯಿ ಕೃಷ್ಣ ತಮಗೆ ಸಹಕಾರ ನೀಡಿದವ್ರ ಬಗ್ಗೆ ತಿಳಿಸಲಿ. ಸ್ನೇಹಮಯಿ ಕೃಷ್ಣ ಎಷ್ಟೇ ಆರೋಪ ಮಾಡಿದ್ರು. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more