ಭ್ರಷ್ಟಾಚಾರ ಆರೋಪಿ ಮಾಡಾಳ್‌ ವಿಜಯೋತ್ಸವ, ಪಾರದರ್ಶಕ ತನಿಖೆ ನಡೆಯುವ ಸಾಧ್ಯತೆ ಇದೆಯೇ?

ಭ್ರಷ್ಟಾಚಾರ ಆರೋಪಿ ಮಾಡಾಳ್‌ ವಿಜಯೋತ್ಸವ, ಪಾರದರ್ಶಕ ತನಿಖೆ ನಡೆಯುವ ಸಾಧ್ಯತೆ ಇದೆಯೇ?

Published : Mar 07, 2023, 10:15 PM ISTUpdated : Mar 07, 2023, 10:22 PM IST

ಭ್ರಷ್ಟಾಚಾರ ಆರೋಪಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ  ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮಾಡಾಳ್ ವಿರೂಪಾಕ್ಷಪ್ಪಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ. 

ಬೆಂಗಳೂರು(ಮಾ.7):  ಕಳೆದ ಐದು ದಿನಗಳಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದರು. ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮಾಡಾಳ್ ವಿರೂಪಾಕ್ಷಪ್ಪಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ. ಕಾರಿನಲ್ಲಿ ಮೆರವಣಿಗೆ ಕೂಡ ಮಾಡಿದ್ದು, ಇದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಮಾತ್ರವಲ್ಲ ಇವರ ವಿರುದ್ಧದ ತನಿಖೆ ಪಾರದರ್ಶಕತೆಯಾಗಿ ಇರಬಹುದೇ ಎಂಬ ಪ್ರಶ್ನೆ ಎದ್ದಿದೆ. ಪುತ್ರ BWSSB ಚೀಫ್ ಅಕೌಂಟೆಂಟ್ ಪ್ರಶಾಂತ್ ಮಾಡಾಳ್ 81 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more