Madhu Bangarappa: ಇಷ್ಟು ವರ್ಷ IAS ಆಫೀಸರ್‌ ಲೈಬ್ರರಿಯಲ್ಲಿ ಇರಲಿಲ್ಲ | Kannada News | Suvarna News

Published : Feb 18, 2025, 02:00 PM IST

ಕನ್ನಡ ಸಾಹಿತ್ಯ ಪರಿಷತ್ನ ಕಾಟೇಜಸ್ ನಿರ್ಮಾಣ ಮಾಡಿ ಆದಷ್ಟು ಬೇಗ ಉದ್ಘಾಟನೆ ಮಾಡೋಣ. ಶಿಕ್ಷಣ ಇಲಾಖೆಯ ಮೂರು ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಡಿಜಿಟಲ್ ಲೈಬ್ರರಿನಲ್ಲಿ 75 ಲಕ್ಷ ಪುಸ್ತಕಗಳು ಇದೆ. ಶಿಕ್ಷಕರಿಲ್ಲದ ಶಿಕ್ಷಣ ನೀಡುವ ವ್ಯವಸ್ಥೆಯ ಲೈಬ್ರರಿ. ಭಾಗ್ಯದ 25,000 ವಿದ್ಯಾರ್ಥಿಗಳಿಗೆ ಉಚಿತವಾಗಿ CET ,NEET, ತರಬೇತಿ ನೀಡುತ್ತಿದ್ದೇವೆ. ಡಿಜಿಟಲ್ ಲೈಬ್ರರಿಯನ್ನು ಸುವ್ಯವಸ್ಥಿತವಾಗಿ ಮಾಡಲು ನಿರ್ಧರಿಸಿದ್ದೇವೆ. ಜಿಲ್ಲಾ ಗ್ರಂಥಾಲಯಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ಕುಡಿಯುವ ನೀರನ್ನು ಮಾಡುವ ಚಿಂತನೆ ಸರ್ಕಾರದ ಮುಂದಿದೆ. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more