News Hour: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ; ತೆಲಂಗಾಣ-ಛತ್ತೀಸ್‌ಗಢ ಕಾಂಗ್ರೆಸ್‌, ವಿಜೋರಾಂ ಅತಂತ್ರ?

News Hour: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ; ತೆಲಂಗಾಣ-ಛತ್ತೀಸ್‌ಗಢ ಕಾಂಗ್ರೆಸ್‌, ವಿಜೋರಾಂ ಅತಂತ್ರ?

Published : Nov 30, 2023, 10:53 PM IST


ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ಗುರುವಾರ ತೆಲಂಗಾಣದಲ್ಲಿ ಚುನಾವಣೆ ಮುಕ್ತಾಯವಾದ ಬೆನ್ನಲ್ಲಿಯೇ ಎಕ್ಸಿಟ್‌ ಪೋಲ್‌ಗಳು ಬಹಿರಂಗವಾಗಿದೆ.

ಬೆಂಗಳೂರು (ನ.30): ಇಂದು ಪ್ರಕಟವಾದ ಎಲ್ಲಾ ಮತಗಟ್ಟೆ ಸಮೀಕ್ಷೆಗಳನ್ನು ಲೆಕ್ಕಹಾಕಿ ಸರಾಸರಿಯ ಆಧಾರದಲ್ಲಿ ಪೋಲ್‌ ಆಫ್‌ ಪೋಲ್ಸ್‌ ನೋಡುವುದಾದರೆ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಅಲೆ ಏಳಲಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಲಿದೆ. ಛತ್ತೀಸ್‌ಗಢದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲಿದೆ. ಇನ್ನು ಮಿಜೋರಾಂ ಅತಂತ್ರವಾಗಲಿದೆ ಎಂದು ಅಂದಾಜಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದ್ದರೆ, ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಪಡೆಯಬಹುದು ಎನ್ನಲಾಗಿದೆ. ಇನ್ನು ತೆಲಂಗಾಣ ಹಾಗೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಸರಳ ಬಹುಮತ ಪಡೆಯಲಿದೆ ಎನ್ನುವ ಅಂದಾಜು ಸಿಕ್ಕಿದೆ.

Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

ಈ ಎಲ್ಲಾ ಎಕ್ಸಿಟ್‌ ಪೋಲ್‌ಗಳಿಗೆ ಡಿಸೆಂಬರ್‌ 3 ರಂದು ತೆರೆ ಬೀಳಲಿದ್ದು, ಐದೂ ರಾಜ್ಯಗಳ ಚುನಾವಣಾ ಫಲಿತಾಂಶವನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ ಪ್ರಕಟ ಮಾಡಲಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more