News Hour: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ; ತೆಲಂಗಾಣ-ಛತ್ತೀಸ್‌ಗಢ ಕಾಂಗ್ರೆಸ್‌, ವಿಜೋರಾಂ ಅತಂತ್ರ?

News Hour: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ; ತೆಲಂಗಾಣ-ಛತ್ತೀಸ್‌ಗಢ ಕಾಂಗ್ರೆಸ್‌, ವಿಜೋರಾಂ ಅತಂತ್ರ?

Published : Nov 30, 2023, 10:53 PM IST


ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ಗುರುವಾರ ತೆಲಂಗಾಣದಲ್ಲಿ ಚುನಾವಣೆ ಮುಕ್ತಾಯವಾದ ಬೆನ್ನಲ್ಲಿಯೇ ಎಕ್ಸಿಟ್‌ ಪೋಲ್‌ಗಳು ಬಹಿರಂಗವಾಗಿದೆ.

ಬೆಂಗಳೂರು (ನ.30): ಇಂದು ಪ್ರಕಟವಾದ ಎಲ್ಲಾ ಮತಗಟ್ಟೆ ಸಮೀಕ್ಷೆಗಳನ್ನು ಲೆಕ್ಕಹಾಕಿ ಸರಾಸರಿಯ ಆಧಾರದಲ್ಲಿ ಪೋಲ್‌ ಆಫ್‌ ಪೋಲ್ಸ್‌ ನೋಡುವುದಾದರೆ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಅಲೆ ಏಳಲಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಲಿದೆ. ಛತ್ತೀಸ್‌ಗಢದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲಿದೆ. ಇನ್ನು ಮಿಜೋರಾಂ ಅತಂತ್ರವಾಗಲಿದೆ ಎಂದು ಅಂದಾಜಿಸಲಾಗಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದ್ದರೆ, ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಪಡೆಯಬಹುದು ಎನ್ನಲಾಗಿದೆ. ಇನ್ನು ತೆಲಂಗಾಣ ಹಾಗೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಸರಳ ಬಹುಮತ ಪಡೆಯಲಿದೆ ಎನ್ನುವ ಅಂದಾಜು ಸಿಕ್ಕಿದೆ.

Exit Poll: ಕಾಂಗ್ರೆಸ್‌ನ ಪ್ರಯತ್ನಕ್ಕೆ ಒಲಿಯಲಿದೆಯೇ ತೆಲಂಗಾಣ?

ಈ ಎಲ್ಲಾ ಎಕ್ಸಿಟ್‌ ಪೋಲ್‌ಗಳಿಗೆ ಡಿಸೆಂಬರ್‌ 3 ರಂದು ತೆರೆ ಬೀಳಲಿದ್ದು, ಐದೂ ರಾಜ್ಯಗಳ ಚುನಾವಣಾ ಫಲಿತಾಂಶವನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ ಪ್ರಕಟ ಮಾಡಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more