ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರ..! ಲೋಕಾ ಅಖಾಡದಲ್ಲಿ ಅಭ್ಯರ್ಥಿಗಳ ಏಟು-ಎದಿರೇಟು..!

ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರ..! ಲೋಕಾ ಅಖಾಡದಲ್ಲಿ ಅಭ್ಯರ್ಥಿಗಳ ಏಟು-ಎದಿರೇಟು..!

Published : Apr 14, 2024, 11:55 AM IST

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಮಲ್ಲೇಶ್..ಕಾಂಗ್ರೆಸ್‌ನಿಂದ ಗೌತಮ್ 
ಕೋಲಾರ ಅಭಿವೃದ್ಧಿ ಕುರಿತು ಅಭ್ಯರ್ಥಿಗಳಲ್ಲಿ ಏನೆಲ್ಲ ಪ್ಲಾನ್ಗಳಿವೆ..? 
ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಕಾಂಪ್ರಮೈಸ್ ಕ್ಯಾಡಿಡೇಟ್ ಹೌದಾ..? 

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್‌ ತಂಡವಿದ್ದು, ಮೈತ್ರಿ ಅಭ್ಯರ್ಥಿಯಾಗಿ ಮಲ್ಲೇಶ್‌(Mallesh) ಕಣಕ್ಕೆ ಇಳಿದಿದ್ದಾರೆ. ಕಾಂಗ್ರೆಸ್‌ನಿಂದ(Congress) ಕೆ.ವಿ.ಗೌತಮ್‌(KV Gowtam)ಕಣಕ್ಕಿಳಿದಿದ್ದಾರೆ. ಮಹಾಭಾರತ 2024ರ ಅಖಾಡದಲ್ಲಿ ಮಲ್ಲೇಶ್‌ ಬಾಬು, ಕೆವಿ ಗೌತಮ್‌, ಮುನಿಸ್ವಾಮಿ ಇದ್ದು ಏನ್‌ ಹೇಳಿದ್ದಾರೆ ನೀವೇ ಕೇಳಿ. ಹಿರಿಯ ನಾಯಕರ ಕಿತ್ತಾಟಕ್ಕೆ ಬಲಿಪಶು ಆದ್ರಾ ಗೌತಮ್..? ಪ್ರಚಾರಕ್ಕೆ ಮುನಿಯಪ್ಪ.. ರಮೇಶ್ ಕುಮಾರ್ ಬರ್ತಾರಾ..? ಎಂಬ ಹಲವಾರು ಪ್ರಶ್ನೆಗಳಿಗೆ ಇಲ್ಲಿ ಉತ್ತರ ಸಿಗಲಿದೆ. ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅನೈತಿಕ ಎಂದು ಕೋಲಾರ(Kolar) ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Pushpa-2: ಪುಷ್ಪಾ 2ಗೆ ಅಲ್ಲೂ ಅರ್ಜುನ್ ಸಂಭಾವನೆ ಇಷ್ಟೊಂದಾ ? ರಜನಿ, ಪ್ರಭಾಸ್‌ರನ್ನೇ ಮೀರಿಸಿ ಇಷ್ಟು ಕೋಟಿ ತಗೊಂಡ್ರಾ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more