ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರ..! ಲೋಕಾ ಅಖಾಡದಲ್ಲಿ ಅಭ್ಯರ್ಥಿಗಳ ಏಟು-ಎದಿರೇಟು..!

ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರ..! ಲೋಕಾ ಅಖಾಡದಲ್ಲಿ ಅಭ್ಯರ್ಥಿಗಳ ಏಟು-ಎದಿರೇಟು..!

Published : Apr 14, 2024, 11:55 AM IST

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಮಲ್ಲೇಶ್..ಕಾಂಗ್ರೆಸ್‌ನಿಂದ ಗೌತಮ್ 
ಕೋಲಾರ ಅಭಿವೃದ್ಧಿ ಕುರಿತು ಅಭ್ಯರ್ಥಿಗಳಲ್ಲಿ ಏನೆಲ್ಲ ಪ್ಲಾನ್ಗಳಿವೆ..? 
ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಕಾಂಪ್ರಮೈಸ್ ಕ್ಯಾಡಿಡೇಟ್ ಹೌದಾ..? 

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಿಮ್ಮ ಏಷ್ಯಾನೆಟ್ ಸುವರ್ಣ ನ್ಯೂಸ್‌ ತಂಡವಿದ್ದು, ಮೈತ್ರಿ ಅಭ್ಯರ್ಥಿಯಾಗಿ ಮಲ್ಲೇಶ್‌(Mallesh) ಕಣಕ್ಕೆ ಇಳಿದಿದ್ದಾರೆ. ಕಾಂಗ್ರೆಸ್‌ನಿಂದ(Congress) ಕೆ.ವಿ.ಗೌತಮ್‌(KV Gowtam)ಕಣಕ್ಕಿಳಿದಿದ್ದಾರೆ. ಮಹಾಭಾರತ 2024ರ ಅಖಾಡದಲ್ಲಿ ಮಲ್ಲೇಶ್‌ ಬಾಬು, ಕೆವಿ ಗೌತಮ್‌, ಮುನಿಸ್ವಾಮಿ ಇದ್ದು ಏನ್‌ ಹೇಳಿದ್ದಾರೆ ನೀವೇ ಕೇಳಿ. ಹಿರಿಯ ನಾಯಕರ ಕಿತ್ತಾಟಕ್ಕೆ ಬಲಿಪಶು ಆದ್ರಾ ಗೌತಮ್..? ಪ್ರಚಾರಕ್ಕೆ ಮುನಿಯಪ್ಪ.. ರಮೇಶ್ ಕುಮಾರ್ ಬರ್ತಾರಾ..? ಎಂಬ ಹಲವಾರು ಪ್ರಶ್ನೆಗಳಿಗೆ ಇಲ್ಲಿ ಉತ್ತರ ಸಿಗಲಿದೆ. ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅನೈತಿಕ ಎಂದು ಕೋಲಾರ(Kolar) ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  Pushpa-2: ಪುಷ್ಪಾ 2ಗೆ ಅಲ್ಲೂ ಅರ್ಜುನ್ ಸಂಭಾವನೆ ಇಷ್ಟೊಂದಾ ? ರಜನಿ, ಪ್ರಭಾಸ್‌ರನ್ನೇ ಮೀರಿಸಿ ಇಷ್ಟು ಕೋಟಿ ತಗೊಂಡ್ರಾ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more