ಮೋದಿ ಸೋಲಿಸುವುದೊಂದೇ ಮಹಾಘಟಬಂಧನ್‌ ಗುರಿ: ಸೋಲ್ತಾರಾ..? ಗೆಲ್ತಾರಾ..? ಏನ್ ಹೇಳುತ್ತೆ ಚರಿತ್ರೆ..?

ಮೋದಿ ಸೋಲಿಸುವುದೊಂದೇ ಮಹಾಘಟಬಂಧನ್‌ ಗುರಿ: ಸೋಲ್ತಾರಾ..? ಗೆಲ್ತಾರಾ..? ಏನ್ ಹೇಳುತ್ತೆ ಚರಿತ್ರೆ..?

Published : Jul 18, 2023, 01:07 PM IST

ಘಟಬಂಧನ ವ್ಯೂಹ ಭೇದಿಸಲು ಮೋದಿ ಬಳಿ ಇರುವ ಅಸ್ತ್ರವೇನು..? 
ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿತಾ ಇಂದಿನ ಸಭೆ
ಮಹಾ ಘಟಬಂಧನದಿಂದ ಜೆಡಿಎಸ್ ಪಕ್ಷ ಔಟ್ ಆಗಿದ್ದು ಏಕೆ..? 
 

ಮೋದಿ ಮಿಂಚಿನೋಟಕ್ಕೆ ಬ್ರೇಕ್ ಹಾಕಲು ಮತ್ತೊಮ್ಮೆ ಮಹಾಘಟಬಂಧನ್(Mahaghatabandhan) ಯಾತ್ರೆ ಶುರುವಾಗಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್(Congress) ಪಕ್ಷದೊಂದಿಗೆ ಒಟ್ಟು 23 ಪ್ರಾದೇಶಿಕ ಪಕ್ಷಗಳು (Regional parties)ಈಗ ಮೋದಿ ವಿರುದ್ಧ ಸಡ್ಡು ಹೊಡೆದಿವೆ. ಮೋದಿ(Modi) ಮಿಂಚಿನೋಟಕ್ಕೆ ಬ್ರೇಕ್ ಹಾಕಲು, ಬೆಂಗಳೂರಿನಲ್ಲಿ ಮಹಾ ಘಟಬಂಧನದ ಹಬ್ಬವೇ ನಡೆದಿದೆ. 2024ರಲ್ಲಿ ಲೋಕಸಭಾ ಎಲೆಕ್ಷನ್ ನಡೆಯಲಿದೆ. ಈ ಎಲೆಕ್ಷನ್‌ಗಾಗಿ ದೇಶದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಈಗಿನಿಂದಲೇ ಭರ್ಜರಿ ತಯಾರಿಯಲ್ಲಿ ತೊಡಗಿಕೊಂಡಿವೆ. ಮೊನ್ನೆ, ರಾಜ್ಯದಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ, ಭಯಗೊಂಡು ಈಗಿನಿಂದಲೇ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿ ಮುಳುಗಿದೆ. ಪ್ರಧಾನಿ ನರೇಂದ್ರ ಮೋದಿ ಅವ್ರ 3ನೇ ಅಶ್ವಮೇಧ ಯಾತ್ರೆಗೆ, ಬಿಜೆಪಿ ಸೈಲೆಂಟಾಗಿ ಸಿದ್ಧಗೊಳ್ಳುತ್ತಿದೆ. 

ಇದನ್ನೂ ವೀಕ್ಷಿಸಿ:  ಕೃಷ್ಣನ ಪಾತ್ರದಲ್ಲಿ ಕುರಿಬಾಯ್‌ ಹನುಮಂತ: ಭರ್ಜರಿ ಬ್ಯಾಚುಲರ್‌ನಲ್ಲಿ ಮಸ್ತ್‌ ಡ್ಯಾನ್ಸ್‌..!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more