ಮೋದಿ ಸೋಲಿಸುವುದೊಂದೇ ಮಹಾಘಟಬಂಧನ್‌ ಗುರಿ: ಸೋಲ್ತಾರಾ..? ಗೆಲ್ತಾರಾ..? ಏನ್ ಹೇಳುತ್ತೆ ಚರಿತ್ರೆ..?

ಮೋದಿ ಸೋಲಿಸುವುದೊಂದೇ ಮಹಾಘಟಬಂಧನ್‌ ಗುರಿ: ಸೋಲ್ತಾರಾ..? ಗೆಲ್ತಾರಾ..? ಏನ್ ಹೇಳುತ್ತೆ ಚರಿತ್ರೆ..?

Published : Jul 18, 2023, 01:07 PM IST

ಘಟಬಂಧನ ವ್ಯೂಹ ಭೇದಿಸಲು ಮೋದಿ ಬಳಿ ಇರುವ ಅಸ್ತ್ರವೇನು..? 
ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿತಾ ಇಂದಿನ ಸಭೆ
ಮಹಾ ಘಟಬಂಧನದಿಂದ ಜೆಡಿಎಸ್ ಪಕ್ಷ ಔಟ್ ಆಗಿದ್ದು ಏಕೆ..? 
 

ಮೋದಿ ಮಿಂಚಿನೋಟಕ್ಕೆ ಬ್ರೇಕ್ ಹಾಕಲು ಮತ್ತೊಮ್ಮೆ ಮಹಾಘಟಬಂಧನ್(Mahaghatabandhan) ಯಾತ್ರೆ ಶುರುವಾಗಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್(Congress) ಪಕ್ಷದೊಂದಿಗೆ ಒಟ್ಟು 23 ಪ್ರಾದೇಶಿಕ ಪಕ್ಷಗಳು (Regional parties)ಈಗ ಮೋದಿ ವಿರುದ್ಧ ಸಡ್ಡು ಹೊಡೆದಿವೆ. ಮೋದಿ(Modi) ಮಿಂಚಿನೋಟಕ್ಕೆ ಬ್ರೇಕ್ ಹಾಕಲು, ಬೆಂಗಳೂರಿನಲ್ಲಿ ಮಹಾ ಘಟಬಂಧನದ ಹಬ್ಬವೇ ನಡೆದಿದೆ. 2024ರಲ್ಲಿ ಲೋಕಸಭಾ ಎಲೆಕ್ಷನ್ ನಡೆಯಲಿದೆ. ಈ ಎಲೆಕ್ಷನ್‌ಗಾಗಿ ದೇಶದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಈಗಿನಿಂದಲೇ ಭರ್ಜರಿ ತಯಾರಿಯಲ್ಲಿ ತೊಡಗಿಕೊಂಡಿವೆ. ಮೊನ್ನೆ, ರಾಜ್ಯದಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ, ಭಯಗೊಂಡು ಈಗಿನಿಂದಲೇ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿ ಮುಳುಗಿದೆ. ಪ್ರಧಾನಿ ನರೇಂದ್ರ ಮೋದಿ ಅವ್ರ 3ನೇ ಅಶ್ವಮೇಧ ಯಾತ್ರೆಗೆ, ಬಿಜೆಪಿ ಸೈಲೆಂಟಾಗಿ ಸಿದ್ಧಗೊಳ್ಳುತ್ತಿದೆ. 

ಇದನ್ನೂ ವೀಕ್ಷಿಸಿ:  ಕೃಷ್ಣನ ಪಾತ್ರದಲ್ಲಿ ಕುರಿಬಾಯ್‌ ಹನುಮಂತ: ಭರ್ಜರಿ ಬ್ಯಾಚುಲರ್‌ನಲ್ಲಿ ಮಸ್ತ್‌ ಡ್ಯಾನ್ಸ್‌..!

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more