ಮೋದಿ ಸೋಲಿಸುವುದೊಂದೇ ಮಹಾಘಟಬಂಧನ್‌ ಗುರಿ: ಸೋಲ್ತಾರಾ..? ಗೆಲ್ತಾರಾ..? ಏನ್ ಹೇಳುತ್ತೆ ಚರಿತ್ರೆ..?

ಮೋದಿ ಸೋಲಿಸುವುದೊಂದೇ ಮಹಾಘಟಬಂಧನ್‌ ಗುರಿ: ಸೋಲ್ತಾರಾ..? ಗೆಲ್ತಾರಾ..? ಏನ್ ಹೇಳುತ್ತೆ ಚರಿತ್ರೆ..?

Published : Jul 18, 2023, 01:07 PM IST

ಘಟಬಂಧನ ವ್ಯೂಹ ಭೇದಿಸಲು ಮೋದಿ ಬಳಿ ಇರುವ ಅಸ್ತ್ರವೇನು..? 
ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿತಾ ಇಂದಿನ ಸಭೆ
ಮಹಾ ಘಟಬಂಧನದಿಂದ ಜೆಡಿಎಸ್ ಪಕ್ಷ ಔಟ್ ಆಗಿದ್ದು ಏಕೆ..? 
 

ಮೋದಿ ಮಿಂಚಿನೋಟಕ್ಕೆ ಬ್ರೇಕ್ ಹಾಕಲು ಮತ್ತೊಮ್ಮೆ ಮಹಾಘಟಬಂಧನ್(Mahaghatabandhan) ಯಾತ್ರೆ ಶುರುವಾಗಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್(Congress) ಪಕ್ಷದೊಂದಿಗೆ ಒಟ್ಟು 23 ಪ್ರಾದೇಶಿಕ ಪಕ್ಷಗಳು (Regional parties)ಈಗ ಮೋದಿ ವಿರುದ್ಧ ಸಡ್ಡು ಹೊಡೆದಿವೆ. ಮೋದಿ(Modi) ಮಿಂಚಿನೋಟಕ್ಕೆ ಬ್ರೇಕ್ ಹಾಕಲು, ಬೆಂಗಳೂರಿನಲ್ಲಿ ಮಹಾ ಘಟಬಂಧನದ ಹಬ್ಬವೇ ನಡೆದಿದೆ. 2024ರಲ್ಲಿ ಲೋಕಸಭಾ ಎಲೆಕ್ಷನ್ ನಡೆಯಲಿದೆ. ಈ ಎಲೆಕ್ಷನ್‌ಗಾಗಿ ದೇಶದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಈಗಿನಿಂದಲೇ ಭರ್ಜರಿ ತಯಾರಿಯಲ್ಲಿ ತೊಡಗಿಕೊಂಡಿವೆ. ಮೊನ್ನೆ, ರಾಜ್ಯದಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ, ಭಯಗೊಂಡು ಈಗಿನಿಂದಲೇ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿ ಮುಳುಗಿದೆ. ಪ್ರಧಾನಿ ನರೇಂದ್ರ ಮೋದಿ ಅವ್ರ 3ನೇ ಅಶ್ವಮೇಧ ಯಾತ್ರೆಗೆ, ಬಿಜೆಪಿ ಸೈಲೆಂಟಾಗಿ ಸಿದ್ಧಗೊಳ್ಳುತ್ತಿದೆ. 

ಇದನ್ನೂ ವೀಕ್ಷಿಸಿ:  ಕೃಷ್ಣನ ಪಾತ್ರದಲ್ಲಿ ಕುರಿಬಾಯ್‌ ಹನುಮಂತ: ಭರ್ಜರಿ ಬ್ಯಾಚುಲರ್‌ನಲ್ಲಿ ಮಸ್ತ್‌ ಡ್ಯಾನ್ಸ್‌..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more