Border row:ಕನ್ನಡಿಗರ ಪ್ರತಿಭಟನೆಗೆ ಹೆದರಿದ ಮಹಾರಾಷ್ಟ್ರ ಸಚಿವರು?: ಬೆಳಗಾವಿ ಭೇಟಿ ದಿಢೀರ್‌ ರದ್ದು

Border row:ಕನ್ನಡಿಗರ ಪ್ರತಿಭಟನೆಗೆ ಹೆದರಿದ ಮಹಾರಾಷ್ಟ್ರ ಸಚಿವರು?: ಬೆಳಗಾವಿ ಭೇಟಿ ದಿಢೀರ್‌ ರದ್ದು

Published : Dec 06, 2022, 11:44 AM IST

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ದಿಢೀರ್‌ ರದ್ದಾಗಿದ್ದು, ಇಂದು ಬೆಳಗಾವಿಗೆ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
 

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ದಿಢೀರ್‌ ರದ್ದಾಗಿದ್ದು, ಕನ್ನಡಿಗರ ಪ್ರತಿಭಟನೆಗೆ ಹೆದರಿದ್ರಾ ಮಹಾ ಸಚಿವರು ಎಂಬ ಪ್ರಶ್ನೆ ಮೂಡಿದೆ. ಡಿ. 3ರಂದು ಬೆಳಗಾವಿಗೆ ಭೇಟಿ ನೀಡಲು ನಿರ್ಧರಿಸಿದ್ದೆವು. ದಲಿತ ಸಂಘಟನೆಗಳು ಡಿ. 6ರಂದು ಬರುವಂತೆ ಆಹ್ವಾನಿಸಿದ್ದವು. ಹೀಗಾಗಿ ಇಂದು ಬೆಳಗಾವಿಗೆ ತೆರಳಲು ನಿರ್ಧರಿಸಿದ್ದೆವು. ಆದರೆ ಅಂಬೇಡ್ಕರ್‌ ಪರಿನಿರ್ವಾಣ ದಿನ ಗಲಾಟೆ ನಡೆಯಬಾರದು. ಅಹಿತಕರ ಘಟನೆ ನಡೆಯಬಾರದು. ಹಾಗಾಗಿ ಬರುತ್ತಿಲ್ಲ ಎಂದು ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಶಂಭುರಾಯ ದೇಸಾಯಿ ಸ್ಪಷ್ಟನೆ ನೀಡಿದ್ದಾರೆ.

ಇಂದು ಕರ್ನಾಟಕದ ಕ್ರೀಡಾ ತಾರೆಯರಿಗೆ ಏಕಲವ್ಯ, ಕ್ರೀಡಾ ರತ್ನ ಪ್ರದಾನ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more