Border row:ಕನ್ನಡಿಗರ ಪ್ರತಿಭಟನೆಗೆ ಹೆದರಿದ ಮಹಾರಾಷ್ಟ್ರ ಸಚಿವರು?: ಬೆಳಗಾವಿ ಭೇಟಿ ದಿಢೀರ್‌ ರದ್ದು

Border row:ಕನ್ನಡಿಗರ ಪ್ರತಿಭಟನೆಗೆ ಹೆದರಿದ ಮಹಾರಾಷ್ಟ್ರ ಸಚಿವರು?: ಬೆಳಗಾವಿ ಭೇಟಿ ದಿಢೀರ್‌ ರದ್ದು

Published : Dec 06, 2022, 11:44 AM IST

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ದಿಢೀರ್‌ ರದ್ದಾಗಿದ್ದು, ಇಂದು ಬೆಳಗಾವಿಗೆ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
 

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ದಿಢೀರ್‌ ರದ್ದಾಗಿದ್ದು, ಕನ್ನಡಿಗರ ಪ್ರತಿಭಟನೆಗೆ ಹೆದರಿದ್ರಾ ಮಹಾ ಸಚಿವರು ಎಂಬ ಪ್ರಶ್ನೆ ಮೂಡಿದೆ. ಡಿ. 3ರಂದು ಬೆಳಗಾವಿಗೆ ಭೇಟಿ ನೀಡಲು ನಿರ್ಧರಿಸಿದ್ದೆವು. ದಲಿತ ಸಂಘಟನೆಗಳು ಡಿ. 6ರಂದು ಬರುವಂತೆ ಆಹ್ವಾನಿಸಿದ್ದವು. ಹೀಗಾಗಿ ಇಂದು ಬೆಳಗಾವಿಗೆ ತೆರಳಲು ನಿರ್ಧರಿಸಿದ್ದೆವು. ಆದರೆ ಅಂಬೇಡ್ಕರ್‌ ಪರಿನಿರ್ವಾಣ ದಿನ ಗಲಾಟೆ ನಡೆಯಬಾರದು. ಅಹಿತಕರ ಘಟನೆ ನಡೆಯಬಾರದು. ಹಾಗಾಗಿ ಬರುತ್ತಿಲ್ಲ ಎಂದು ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಶಂಭುರಾಯ ದೇಸಾಯಿ ಸ್ಪಷ್ಟನೆ ನೀಡಿದ್ದಾರೆ.

ಇಂದು ಕರ್ನಾಟಕದ ಕ್ರೀಡಾ ತಾರೆಯರಿಗೆ ಏಕಲವ್ಯ, ಕ್ರೀಡಾ ರತ್ನ ಪ್ರದಾನ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more