Border row:ಕನ್ನಡಿಗರ ಪ್ರತಿಭಟನೆಗೆ ಹೆದರಿದ ಮಹಾರಾಷ್ಟ್ರ ಸಚಿವರು?: ಬೆಳಗಾವಿ ಭೇಟಿ ದಿಢೀರ್‌ ರದ್ದು

Border row:ಕನ್ನಡಿಗರ ಪ್ರತಿಭಟನೆಗೆ ಹೆದರಿದ ಮಹಾರಾಷ್ಟ್ರ ಸಚಿವರು?: ಬೆಳಗಾವಿ ಭೇಟಿ ದಿಢೀರ್‌ ರದ್ದು

Published : Dec 06, 2022, 11:44 AM IST

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ದಿಢೀರ್‌ ರದ್ದಾಗಿದ್ದು, ಇಂದು ಬೆಳಗಾವಿಗೆ ಬರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
 

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ದಿಢೀರ್‌ ರದ್ದಾಗಿದ್ದು, ಕನ್ನಡಿಗರ ಪ್ರತಿಭಟನೆಗೆ ಹೆದರಿದ್ರಾ ಮಹಾ ಸಚಿವರು ಎಂಬ ಪ್ರಶ್ನೆ ಮೂಡಿದೆ. ಡಿ. 3ರಂದು ಬೆಳಗಾವಿಗೆ ಭೇಟಿ ನೀಡಲು ನಿರ್ಧರಿಸಿದ್ದೆವು. ದಲಿತ ಸಂಘಟನೆಗಳು ಡಿ. 6ರಂದು ಬರುವಂತೆ ಆಹ್ವಾನಿಸಿದ್ದವು. ಹೀಗಾಗಿ ಇಂದು ಬೆಳಗಾವಿಗೆ ತೆರಳಲು ನಿರ್ಧರಿಸಿದ್ದೆವು. ಆದರೆ ಅಂಬೇಡ್ಕರ್‌ ಪರಿನಿರ್ವಾಣ ದಿನ ಗಲಾಟೆ ನಡೆಯಬಾರದು. ಅಹಿತಕರ ಘಟನೆ ನಡೆಯಬಾರದು. ಹಾಗಾಗಿ ಬರುತ್ತಿಲ್ಲ ಎಂದು ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಶಂಭುರಾಯ ದೇಸಾಯಿ ಸ್ಪಷ್ಟನೆ ನೀಡಿದ್ದಾರೆ.

ಇಂದು ಕರ್ನಾಟಕದ ಕ್ರೀಡಾ ತಾರೆಯರಿಗೆ ಏಕಲವ್ಯ, ಕ್ರೀಡಾ ರತ್ನ ಪ್ರದಾನ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more