ಮಹಾರಾಷ್ಟ್ರ ಸಿಎಂ ಆದ ಫಡ್ನವಿಸ್‌ಗೆ ಮೊದಲ ತಲೆನೋವು, ಮಹಾಯುತಿ ಸರ್ಕಾರದ ಮಂದೆ ಸವಾಲು!

ಮಹಾರಾಷ್ಟ್ರ ಸಿಎಂ ಆದ ಫಡ್ನವಿಸ್‌ಗೆ ಮೊದಲ ತಲೆನೋವು, ಮಹಾಯುತಿ ಸರ್ಕಾರದ ಮಂದೆ ಸವಾಲು!

Published : Dec 06, 2024, 10:32 AM ISTUpdated : Dec 06, 2024, 10:33 AM IST

ಮಹಾರಾಷ್ಟ್ರದಲ್ಲಿ ಮಹಾ ಸಿಎಂ ಆಗಿ ಫಡ್ನವೀಸ್​ ಪದಗ್ರಹಣ ಮಾಡಿದ್ದಾರೆ. ಈ ಬಾರಿ ಫಡ್ನವಿಸ್ ಮುಂದಿರುವ ಸವಾಲು ಬೆಟ್ಟದಷ್ಟು ದೊಡ್ಡದಿದೆ. ಈ ಸವಾಲೇನು? ಬಿಜೆಪಿ ತಂತ್ರವೇನು?

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂಧ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದರೆ. ಏಕನಾಥ್ ಶಿಂಧೆ, ಅಜಿತ್ ಪವಾರ್ ಮನ ಒಲಿಸಿ ಫಢ್ನವಿಸ್ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಮುಖ್ಯಮಂತ್ರಿಯಾದ ಆರಂಭದಲ್ಲೇ ಫಡ್ನವಿಸ್ ತಲೆನೋವು ಹೆಚ್ಚಾಗಿದೆ. ಇದೀಗ ಫಡ್ನವಿಸ್ ಪ್ರತಿ ನಿರ್ಧಾರಕ್ಕೂ ಮೈತ್ರಿ ನಾಯಕರ ಜೊತೆ ಚರ್ಚಿಸಬೇಕಿದೆ. ಎರಡು ಪಕ್ಷಗಳನ್ನು ಒಟ್ಟಾಗಿ ತಗೆದುಕೊಂಡು ಹೋಗ್ಬೇಕು ಜೊತೆಗೆ ಬಿರುಕು ಮೂಡದಂತೆ ಸರ್ಕಾರ ಮುನ್ನಡೆಸುವ ಜವಾಬ್ದಾರಿ ಫಡ್ನವಿಸ್ ಮೇಲಿದೆ. ಇದರ ಜೊತೆಗೆ ಮಹಾರಾಷ್ಟ್ರ ಮೀಸಲಾತಿಯಲ್ಲಿ ಸರ್ಕಾರದ ನಿಲುವು, ಸ್ಥಳೀಯ ಚುನಾವಣೆ ಸೇರಿದಂತೆ ಹಲವು ಸವಾಲು ಫಡ್ನಿವಿಸ್ ಮುಂದಿದೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more