ಮೋದಿ ಮೈತ್ರಿ ಮುರಿದ ಉದ್ದವ್ ಠಾಕ್ರೆಗೆ ಇದೆಂಥಾ ದುಸ್ಥಿತಿ?

ಮೋದಿ ಮೈತ್ರಿ ಮುರಿದ ಉದ್ದವ್ ಠಾಕ್ರೆಗೆ ಇದೆಂಥಾ ದುಸ್ಥಿತಿ?

Published : Jun 24, 2022, 06:48 PM IST

ಇಂದು ರಾಜಕೀಯ ಅಖಾಡದಲ್ಲಿ ಮೋದಿಗಿಂತ ದೊಡ್ಡ ನಾಯಕರಿಲ್ಲ. ಮೋದಿಯನ್ನು ಮಣಿಸುವ ನಿಟ್ಟಿನಲ್ಲಿ ಮಾಡಿದ ಪ್ರಯತ್ನಗಳಿಗೆ ಆಯಾ ನಾಯಕರೇ ಸೋಲು ಕಂಡಿದ್ದಾರೆ. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು, ಬಾದಲ್ ಅವರ ಸಾಲಿಗೆ ಈಗ ಉದ್ಧವ್‌ ಠಾಕ್ರೆ ಕೂಡ ಸೇರಿಕೊಂಡಿದ್ದಾರೆ.
 

ಬೆಂಗಳೂರು (ಜೂನ್ 24): ಮೋದಿಗೆ ಕೈಕೊಟ್ಟವರೆಲ್ಲಾ ರಾಜಕೀಯ (Politics) ಅಖಾಡದಲ್ಲಿ ಚಿಂದಿ ಚಿಂದಿ... ರಣರಂಗದಲ್ಲಿ ತೊಡೆ ತಟ್ಟಿ ಸವಾಲ್ ಹಾಕಿದವರ ಗರ್ವಭಂಗ. ಮೋದಿ ವಿರುದ್ಧದ ಮೈತ್ರಿವ್ಯೂಹಕ್ಕಿಲ್ವಾ ದೀರ್ಘಾಯುಷ್ಯ..? ಮೋದಿ (Narendra Modi) ದೋಸ್ತಿ ಬಿಟ್ಟು ವಿರೋಧಿಗಳ ಜೊತೆ ಕೈಜೋಡಿಸಿದ್ದ ಠಾಕ್ರೆಗೆ (Uddhav Thackeray) ಥೌಸಂಡ್ ವೋಲ್ಟ್ ಕರೆಂಟ್ ಶಾಕ್!

ಪೂರ್ವದಲ್ಲಿ ನಿತೀಶ್ ಕುಮಾರ್, ಪಶ್ಚಿಮದಲ್ಲಿ ಉದ್ಧವ್ ಠಾಕ್ರೆ, ದಕ್ಷಿಣದಲ್ಲಿ ಚಂದ್ರಬಾಬು ನಾಯ್ಡು. ಉತ್ತರದಲ್ಲೂ ಮೋದಿಗೆ ಕೈಕೊಟ್ಟು ಕೈಸುಟ್ಟುಕೊಂಡವರಿದ್ದಾರೆ. ಅವರು ಯಾರು..? ಮೋದಿ ಮೈತ್ರಿ ಕಡಿದುಕೊಂಡ ಪರಿಣಾಮ ರಾಜಕೀಯವಾಗಿ ಅವರಿಗೆ ಬಿದ್ದ ಪೆಟ್ಟು ಅರಗಿಸಿಕೊಳ್ಳಲು ಸಾಧ್ಯವಾಗದೇ ಇರುವಂಥದ್ದು.

ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

ಪ್ರಧಾನಿ ಮೋದಿಗೆ ಕೈಕೊಟ್ಟು ರಾಜಕೀಯವಾಗಿ ಹಿನ್ನಡೆ ಅನುಭವಿಸಿದವರು ಒಬ್ಬಿಬ್ಬರಲ್ಲ. ಪೂರ್ವ-ಪಶ್ಚಿಮ-ಉತ್ತರ-ದಕ್ಷಿಣ.. ಹೀಗೆ ದೇಶದ ನಾಲ್ಕೂ ದಿಕ್ಕುಗಳಲ್ಲಿ ಮೋದಿಗೆ ಡಿಚ್ಚಿ ಕೊಟ್ಟವರು ಅಪ್ಪಚ್ಚಿಯಾಗಿದ್ದಾರೆ. ಮೋದಿ ಜೊತೆಗಿನ ಮೈತ್ರಿಗೆ ಎಳ್ಳುನೀರು ಬಿಟ್ಟು ಹೇಳ ಹೆಸರಿಲ್ಲದಂತಾದ ಮತ್ತೊಬ್ಬ ನಾಯಕನ ಉದ್ಧವ್ ಠಾಕ್ರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more