ಮೋದಿ ಮೈತ್ರಿ ಮುರಿದ ಉದ್ದವ್ ಠಾಕ್ರೆಗೆ ಇದೆಂಥಾ ದುಸ್ಥಿತಿ?

ಮೋದಿ ಮೈತ್ರಿ ಮುರಿದ ಉದ್ದವ್ ಠಾಕ್ರೆಗೆ ಇದೆಂಥಾ ದುಸ್ಥಿತಿ?

Published : Jun 24, 2022, 06:48 PM IST

ಇಂದು ರಾಜಕೀಯ ಅಖಾಡದಲ್ಲಿ ಮೋದಿಗಿಂತ ದೊಡ್ಡ ನಾಯಕರಿಲ್ಲ. ಮೋದಿಯನ್ನು ಮಣಿಸುವ ನಿಟ್ಟಿನಲ್ಲಿ ಮಾಡಿದ ಪ್ರಯತ್ನಗಳಿಗೆ ಆಯಾ ನಾಯಕರೇ ಸೋಲು ಕಂಡಿದ್ದಾರೆ. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು, ಬಾದಲ್ ಅವರ ಸಾಲಿಗೆ ಈಗ ಉದ್ಧವ್‌ ಠಾಕ್ರೆ ಕೂಡ ಸೇರಿಕೊಂಡಿದ್ದಾರೆ.
 

ಬೆಂಗಳೂರು (ಜೂನ್ 24): ಮೋದಿಗೆ ಕೈಕೊಟ್ಟವರೆಲ್ಲಾ ರಾಜಕೀಯ (Politics) ಅಖಾಡದಲ್ಲಿ ಚಿಂದಿ ಚಿಂದಿ... ರಣರಂಗದಲ್ಲಿ ತೊಡೆ ತಟ್ಟಿ ಸವಾಲ್ ಹಾಕಿದವರ ಗರ್ವಭಂಗ. ಮೋದಿ ವಿರುದ್ಧದ ಮೈತ್ರಿವ್ಯೂಹಕ್ಕಿಲ್ವಾ ದೀರ್ಘಾಯುಷ್ಯ..? ಮೋದಿ (Narendra Modi) ದೋಸ್ತಿ ಬಿಟ್ಟು ವಿರೋಧಿಗಳ ಜೊತೆ ಕೈಜೋಡಿಸಿದ್ದ ಠಾಕ್ರೆಗೆ (Uddhav Thackeray) ಥೌಸಂಡ್ ವೋಲ್ಟ್ ಕರೆಂಟ್ ಶಾಕ್!

ಪೂರ್ವದಲ್ಲಿ ನಿತೀಶ್ ಕುಮಾರ್, ಪಶ್ಚಿಮದಲ್ಲಿ ಉದ್ಧವ್ ಠಾಕ್ರೆ, ದಕ್ಷಿಣದಲ್ಲಿ ಚಂದ್ರಬಾಬು ನಾಯ್ಡು. ಉತ್ತರದಲ್ಲೂ ಮೋದಿಗೆ ಕೈಕೊಟ್ಟು ಕೈಸುಟ್ಟುಕೊಂಡವರಿದ್ದಾರೆ. ಅವರು ಯಾರು..? ಮೋದಿ ಮೈತ್ರಿ ಕಡಿದುಕೊಂಡ ಪರಿಣಾಮ ರಾಜಕೀಯವಾಗಿ ಅವರಿಗೆ ಬಿದ್ದ ಪೆಟ್ಟು ಅರಗಿಸಿಕೊಳ್ಳಲು ಸಾಧ್ಯವಾಗದೇ ಇರುವಂಥದ್ದು.

ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

ಪ್ರಧಾನಿ ಮೋದಿಗೆ ಕೈಕೊಟ್ಟು ರಾಜಕೀಯವಾಗಿ ಹಿನ್ನಡೆ ಅನುಭವಿಸಿದವರು ಒಬ್ಬಿಬ್ಬರಲ್ಲ. ಪೂರ್ವ-ಪಶ್ಚಿಮ-ಉತ್ತರ-ದಕ್ಷಿಣ.. ಹೀಗೆ ದೇಶದ ನಾಲ್ಕೂ ದಿಕ್ಕುಗಳಲ್ಲಿ ಮೋದಿಗೆ ಡಿಚ್ಚಿ ಕೊಟ್ಟವರು ಅಪ್ಪಚ್ಚಿಯಾಗಿದ್ದಾರೆ. ಮೋದಿ ಜೊತೆಗಿನ ಮೈತ್ರಿಗೆ ಎಳ್ಳುನೀರು ಬಿಟ್ಟು ಹೇಳ ಹೆಸರಿಲ್ಲದಂತಾದ ಮತ್ತೊಬ್ಬ ನಾಯಕನ ಉದ್ಧವ್ ಠಾಕ್ರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more