ಮೋದಿ ಮೈತ್ರಿ ಮುರಿದ ಉದ್ದವ್ ಠಾಕ್ರೆಗೆ ಇದೆಂಥಾ ದುಸ್ಥಿತಿ?

ಮೋದಿ ಮೈತ್ರಿ ಮುರಿದ ಉದ್ದವ್ ಠಾಕ್ರೆಗೆ ಇದೆಂಥಾ ದುಸ್ಥಿತಿ?

Published : Jun 24, 2022, 06:48 PM IST

ಇಂದು ರಾಜಕೀಯ ಅಖಾಡದಲ್ಲಿ ಮೋದಿಗಿಂತ ದೊಡ್ಡ ನಾಯಕರಿಲ್ಲ. ಮೋದಿಯನ್ನು ಮಣಿಸುವ ನಿಟ್ಟಿನಲ್ಲಿ ಮಾಡಿದ ಪ್ರಯತ್ನಗಳಿಗೆ ಆಯಾ ನಾಯಕರೇ ಸೋಲು ಕಂಡಿದ್ದಾರೆ. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು, ಬಾದಲ್ ಅವರ ಸಾಲಿಗೆ ಈಗ ಉದ್ಧವ್‌ ಠಾಕ್ರೆ ಕೂಡ ಸೇರಿಕೊಂಡಿದ್ದಾರೆ.
 

ಬೆಂಗಳೂರು (ಜೂನ್ 24): ಮೋದಿಗೆ ಕೈಕೊಟ್ಟವರೆಲ್ಲಾ ರಾಜಕೀಯ (Politics) ಅಖಾಡದಲ್ಲಿ ಚಿಂದಿ ಚಿಂದಿ... ರಣರಂಗದಲ್ಲಿ ತೊಡೆ ತಟ್ಟಿ ಸವಾಲ್ ಹಾಕಿದವರ ಗರ್ವಭಂಗ. ಮೋದಿ ವಿರುದ್ಧದ ಮೈತ್ರಿವ್ಯೂಹಕ್ಕಿಲ್ವಾ ದೀರ್ಘಾಯುಷ್ಯ..? ಮೋದಿ (Narendra Modi) ದೋಸ್ತಿ ಬಿಟ್ಟು ವಿರೋಧಿಗಳ ಜೊತೆ ಕೈಜೋಡಿಸಿದ್ದ ಠಾಕ್ರೆಗೆ (Uddhav Thackeray) ಥೌಸಂಡ್ ವೋಲ್ಟ್ ಕರೆಂಟ್ ಶಾಕ್!

ಪೂರ್ವದಲ್ಲಿ ನಿತೀಶ್ ಕುಮಾರ್, ಪಶ್ಚಿಮದಲ್ಲಿ ಉದ್ಧವ್ ಠಾಕ್ರೆ, ದಕ್ಷಿಣದಲ್ಲಿ ಚಂದ್ರಬಾಬು ನಾಯ್ಡು. ಉತ್ತರದಲ್ಲೂ ಮೋದಿಗೆ ಕೈಕೊಟ್ಟು ಕೈಸುಟ್ಟುಕೊಂಡವರಿದ್ದಾರೆ. ಅವರು ಯಾರು..? ಮೋದಿ ಮೈತ್ರಿ ಕಡಿದುಕೊಂಡ ಪರಿಣಾಮ ರಾಜಕೀಯವಾಗಿ ಅವರಿಗೆ ಬಿದ್ದ ಪೆಟ್ಟು ಅರಗಿಸಿಕೊಳ್ಳಲು ಸಾಧ್ಯವಾಗದೇ ಇರುವಂಥದ್ದು.

ತಂದೆ ಕಟ್ಟಿದ್ದ ಶಿವಸೈನ್ಯವೇ ಮಗನಿಗೆ ಮುಳುವಾಗಿದ್ದು ಏಕೆ?

ಪ್ರಧಾನಿ ಮೋದಿಗೆ ಕೈಕೊಟ್ಟು ರಾಜಕೀಯವಾಗಿ ಹಿನ್ನಡೆ ಅನುಭವಿಸಿದವರು ಒಬ್ಬಿಬ್ಬರಲ್ಲ. ಪೂರ್ವ-ಪಶ್ಚಿಮ-ಉತ್ತರ-ದಕ್ಷಿಣ.. ಹೀಗೆ ದೇಶದ ನಾಲ್ಕೂ ದಿಕ್ಕುಗಳಲ್ಲಿ ಮೋದಿಗೆ ಡಿಚ್ಚಿ ಕೊಟ್ಟವರು ಅಪ್ಪಚ್ಚಿಯಾಗಿದ್ದಾರೆ. ಮೋದಿ ಜೊತೆಗಿನ ಮೈತ್ರಿಗೆ ಎಳ್ಳುನೀರು ಬಿಟ್ಟು ಹೇಳ ಹೆಸರಿಲ್ಲದಂತಾದ ಮತ್ತೊಬ್ಬ ನಾಯಕನ ಉದ್ಧವ್ ಠಾಕ್ರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more